Ramamurthy Somanahalli
Classics
ಮೂರು ದಿನದ ಸಂಸಾರದಿ
ನೂರಾರು ಚಿಂತೆಯಾ ಸಾಗರದಿ
ಅನುದಿನ ತೇಲಾಡಿ
ಬದುಕಿನ ಸಂತೆಯಲಿ
ಕಂತೆಯೊಗೆದು
ಚಿತೆಯೇರುವ ಮುನ್ನ
ಚಿಂತಿಸಿ ಅಡಿಯಿಟ್ಟು
ಚಿಂತನೆಯ ತೇರೆಳೆದರೆ
ಚಿತೆ ಚಿಂತೆ ದೂರಾಗಿ
ಬದುಕು ಬಂಗಾರ
ನಮಗಿಲ್ಲ ಚಿತೆ ಚಿಂತೆಗಳ ಭಾರ
ರಾಹುಲ್ ಕುವರ
*ಅಳಲು*
ತಾಯಿ ಭಾರತಿ
ಚಿಂತೆ ಚಿಂತನೆ...
ಸಂಜೆ ಆಯಿತಲ್ಲಿ...
ನಿಮ್ಮಂತೆ ನಾನಾ...
ಉಚಿತದ ಮಹತ್ವ!!
ಹಸಿವು!?
ಹಾಯ್ಕುಗಳು
ಕಾಣದ ಕೈ
ದಾರಿಹೋಕನ ಪದಗಳು ದಾರಿಹೋಕನ ಪದಗಳು
ಬಾಳು ಬಾಳು
ಬಯಸದಿರು ಬಯಸದಿರು
ಗಣೇಶ ಸ್ತುತಿ ಗಣೇಶ ಸ್ತುತಿ
ರಂಗೋಲಿ. ರಂಗೋಲಿ.
ಹಸಿರು ನೀನು ರೈತನಿಗೆ ಉಸಿರು ಹಸಿರು ನೀನು ರೈತನಿಗೆ ಉಸಿರು
ಏನೆಂದು ಕರೆಯಲಿ ನಿನ್ನ ಶ್ವೇತವಾ? ಏನೆಂದು ಕರೆಯಲಿ ನಿನ್ನ ಶ್ವೇತವಾ?
ತದಡಿ ಬಂದರಿನ ಸುತ್ತ .......... ತದಡಿ ಬಂದರಿನ ಸುತ್ತ ..........
ರಂಗೇರಿದೆ ರಂಗೇರಿದೆ
ಜೀವನ ಕಾವ್ಯ ಜೀವನ ಕಾವ್ಯ
ಜೀವನದ ಬಣ್ಣಗಳು ಇನ್ನೂ ಹೊರ ಹೊಮ್ಮಬೇಕಾಗಿದೆ.. ಜೀವನದ ಬಣ್ಣಗಳು ಇನ್ನೂ ಹೊರ ಹೊಮ್ಮಬೇಕಾಗಿದೆ..
ನವರಸ ನವರಸ
ಅಮ್ಮ ಅಮ್ಮ
ಆತ್ಮಿಕ ಆತ್ಮಿಕ
ಉದುರುವವುಶ್ರಾವಣದ ಹೂವುಗಳುಬಣ್ಣ ಬಣ್ಣಗಳದ್ದೇ ಉದುರುವವುಶ್ರಾವಣದ ಹೂವುಗಳುಬಣ್ಣ ಬಣ್ಣಗಳದ್ದೇ
ಅಳಿಯ ಪಂಚಮಿಗೆ ಬಂದ ನಾಚಿಗೆಟ್ಟ ಸರದಾರ ಅಂದರೂ ಮಾಡುವರು ಉಡುಗೊರೆ ಉಪಚಾರ ಅಳಿಯ ಪಂಚಮಿಗೆ ಬಂದ ನಾಚಿಗೆಟ್ಟ ಸರದಾರ ಅಂದರೂ ಮಾಡುವರು ಉಡುಗೊರೆ ಉಪಚಾರ
ಬೆಳದಿಂಗಳೂಟ ಬೆಳದಿಂಗಳೂಟ
ನಮ್ಮಿ ಸ್ನೇಹಾನುಬಂಧ ಆಗಲಿ ಜನ್ಮಜನ್ಮದಾನುಬಂಧ ನಮ್ಮಿ ಸ್ನೇಹಾನುಬಂಧ ಆಗಲಿ ಜನ್ಮಜನ್ಮದಾನುಬಂಧ
ಮಾಯಾತೀತನ ಮನೆದಾರಿ ಹಿಡಿದು ಹೊಂಟಾನ ಮಾಯಾತೀತನ ಮನೆದಾರಿ ಹಿಡಿದು ಹೊಂಟಾನ
ಮಾತಿನಲಿ ನಂಬಿಕೆಯೆ ಹೊರಟು ಹೋಯ್ತು ಪ್ರತಿ ಮಾತು ಸಾಕ್ಷಿಯನು ಬೇಡುವಂತಾಯ್ತು ಮಾತಿನಲಿ ನಂಬಿಕೆಯೆ ಹೊರಟು ಹೋಯ್ತು ಪ್ರತಿ ಮಾತು ಸಾಕ್ಷಿಯನು ಬೇಡುವಂತಾಯ್ತು