Arjun Maurya
Tragedy Action Thriller
ಪಾಪ..ಅವನೊಬ್ಬ
ಹಿತಶತ್ರು
ಬಳಿ ಕರೆದು
ವ್ಯಂಗ್ಯವಾಗಿ
'ನಿನ್ನ ಕವನವೊಂದು
ನನ್ನ ಬಳಿಯಿದೆ'
ಅಂದ ll
ನಾನೇನೂ
ಹೇಳಲಿಲ್ಲ..
ಮೌನವಾಗಿಯೇ
ಹೊರಬಂದೆ
ಕಾರಣ
ಅವನ ಕಾದಂಬರಿ
ಓದಿಕೊಂಡಿದ್ದೆ ll
ಕಪ್ಪು ಮಣ್ಣಿನ ...
ಹಾದಿ ಬದಿಯಲೇ..
ಸ್ಥಿರ
ಕ್ಷಮೆ
ಹಸಿರ ಬಯಕೆ
ಸುಮ್ಮನಿದ್ದುಬಿ...
ಕಡಲ ಒಡಲು
ಅಮೃತಮತಿ
ಬದಲಾಗದಿರು ಗೆಳ...
ವಂಚಿತ
ಮರಳಿ ಬಾರದವನ ಗೊಡವೆ ನಿಂಗ್ಯಾಕಿನ್ನು ತಿಳಿದಿಲ್ಲ ಅವರಿಗೆ ಕಾಯುವಿಕೆಯಲ್ಲ ಅದು ನಿನ್ನ ಆರಾಧನೆ ಎಂದು. ಮರಳಿ ಬಾರದವನ ಗೊಡವೆ ನಿಂಗ್ಯಾಕಿನ್ನು ತಿಳಿದಿಲ್ಲ ಅವರಿಗೆ ಕಾಯುವಿಕೆಯಲ್ಲ ಅದು ನಿನ್ನ ಆರಾಧನೆ ...
ಬರೀ ತೋರಿಕೆಯ ಜೀವನ ನಂಬಿದರೆ ವ್ಯರ್ಥ ನಮ್ಮ ಜೀವನ ಬರೀ ತೋರಿಕೆಯ ಜೀವನ ನಂಬಿದರೆ ವ್ಯರ್ಥ ನಮ್ಮ ಜೀವನ
ಮರೆತು, ಮರೆಯಾಗುವ ಮುನ್ನ ನನ್ನೊಡಗೂಡಿ ನೀವೂ ಮನುಷ್ಯರಾಗಿ..! ಮರೆತು, ಮರೆಯಾಗುವ ಮುನ್ನ ನನ್ನೊಡಗೂಡಿ ನೀವೂ ಮನುಷ್ಯರಾಗಿ..!
ತೂಗು ಮಂಚದ ತುಂಬಾ ಮೈ ಹರವಿ ಮಲಗಿರುವ ರಾಜಕುಮಾರಿಯ ಚಿತ್ರ ನಾ ಬರೆಯಲಾರೆ ತೂಗು ಮಂಚದ ತುಂಬಾ ಮೈ ಹರವಿ ಮಲಗಿರುವ ರಾಜಕುಮಾರಿಯ ಚಿತ್ರ ನಾ ಬರೆಯಲಾರೆ
ಕನ್ನಡಿಯಲ್ಲಿ ಕಂಡ ನನ್ನೆರಡೂ ಕಂಗಳಡಿ ಹರಡಿದ ಕಪ್ಪು ಛಾಯೆ, ಕನ್ನಡಿಯಲ್ಲಿ ಕಂಡ ನನ್ನೆರಡೂ ಕಂಗಳಡಿ ಹರಡಿದ ಕಪ್ಪು ಛಾಯೆ,
ಎಲ್ಲರ ಬಾಳಿನಲ್ಲೂ ಕಟ್ಟಿಟ್ಟ ಬುತ್ತಿ ಈ ಮುಸ್ಸಂಜೆ ಒಂಟಿಯೋ ಜೊತೆಯೋ ಕಳಿಲೇಬೇಕುಮುಸ್ಸಂಜೆ ಎಲ್ಲರ ಬಾಳಿನಲ್ಲೂ ಕಟ್ಟಿಟ್ಟ ಬುತ್ತಿ ಈ ಮುಸ್ಸಂಜೆ ಒಂಟಿಯೋ ಜೊತೆಯೋ ಕಳಿಲೇಬೇಕುಮುಸ್ಸಂಜೆ
ಇಳೆಯ ಎದೆಯ ಮೇಲೆ ನಿತ್ಯ ನಡೆವ ಅತ್ಯಾಚಾರಕೆ ಮುಕ್ತಿ ಕರುಣಿಸುವ ವೀರ ಉದಯಿಸುವನೆ? ಇಳೆಯ ಎದೆಯ ಮೇಲೆ ನಿತ್ಯ ನಡೆವ ಅತ್ಯಾಚಾರಕೆ ಮುಕ್ತಿ ಕರುಣಿಸುವ ವೀರ ಉದಯಿಸುವನೆ?
ತನಗೆ ಬೇಕೆನಿಸಿದವರನು ಸೆಳೆದು ಕರೆದೊಯ್ಯುವುದು ತನಗೆ ಬೇಕೆನಿಸಿದವರನು ಸೆಳೆದು ಕರೆದೊಯ್ಯುವುದು
ಮುಟ್ಟಿದರೆ ಅಂಟುತ್ತೇನೆ ಸೀನಿದರೆ ಹಾರುತ್ತೇನೆ ಮುಟ್ಟಿದರೆ ಅಂಟುತ್ತೇನೆ ಸೀನಿದರೆ ಹಾರುತ್ತೇನೆ
ಒಂಟಿತನದ ಒದ್ದಾಟ ಒಂಟಿತನದ ಒದ್ದಾಟ
ಕಾನನದ ಪ್ರಾಣಿಗಳ ಕೂಡಿಟ್ಟು ಮನಬಂದಂತೆ ನೀ ಮೆರೆದೆ ಕಾನನದ ಪ್ರಾಣಿಗಳ ಕೂಡಿಟ್ಟು ಮನಬಂದಂತೆ ನೀ ಮೆರೆದೆ
ಜೇನು ಕೊಯ್ಯುವ ದಿನ ಎಲ್ಲರೂ ಒಟ್ಟಾಗಿ ಸೇರುತ್ತಿದ್ದೆವು ಜೇನನ್ನು ರೊಟ್ಟಿನಿಂದ ಹಿಂಡುತ್ತಿದ್ದೆವು ಜೇನು ಕೊಯ್ಯುವ ದಿನ ಎಲ್ಲರೂ ಒಟ್ಟಾಗಿ ಸೇರುತ್ತಿದ್ದೆವು ಜೇನನ್ನು ರೊಟ್ಟಿನಿಂದ ಹಿಂಡುತ್ತಿದ್...
ನಂತರದಲ್ಲಿ ಬರಿ ಆಜ್ಞೆಗಳು ಉಳಿದುಕೊಂಡವು ನಂತರದಲ್ಲಿ ಬರಿ ಆಜ್ಞೆಗಳು ಉಳಿದುಕೊಂಡವು
ಪ್ರಾಣ ಭಯದಿ ಹೆದರಿ ತನ್ನವರನೇ ಮುಟ್ಟದಾದ ಪ್ರಾಣ ಭಯದಿ ಹೆದರಿ ತನ್ನವರನೇ ಮುಟ್ಟದಾದ
ಬಾರದ ಲೋಕಕ್ಕೆ ಹೋಗಿರುವ ನಿನ್ನಾ ಕರೆಸುವುದು ಹೇಗೇ ನಾನಿರುವ ಲೋಕಕ್ಕೆ ಬಾರದ ಲೋಕಕ್ಕೆ ಹೋಗಿರುವ ನಿನ್ನಾ ಕರೆಸುವುದು ಹೇಗೇ ನಾನಿರುವ ಲೋಕಕ್ಕೆ
ಹಣವೇ ಮುಖ್ಯವಿಲ್ಲಿ !ಗುಣಕ್ಕೆ ಬೆಲೆ ಎಲ್ಲಿ? ಹಣವೇ ಮುಖ್ಯವಿಲ್ಲಿ !ಗುಣಕ್ಕೆ ಬೆಲೆ ಎಲ್ಲಿ?
ಬಾಂಧವ್ಯದ ಸಂಕೋಲೆ ಗಟ್ಟಿಯಾಯಿತು ಬಾಂಧವ್ಯದ ಸಂಕೋಲೆ ಗಟ್ಟಿಯಾಯಿತು
ವಿಶ್ವ ನಗುವಿನ ದಿನವೊಂದೇ ಅಲ್ಲ ಪ್ರತಿದಿನವೂ ನಗುವಂತೆ ಮಾಡು ಮನಸ್ಸು ಬಿಚ್ಚಿ ವಿಶ್ವ ನಗುವಿನ ದಿನವೊಂದೇ ಅಲ್ಲ ಪ್ರತಿದಿನವೂ ನಗುವಂತೆ ಮಾಡು ಮನಸ್ಸು ಬಿಚ್ಚಿ
ಕೈ ಮುಗಿಯುವ ಭಾರತಿಯ ಸಂಸ್ಕ್ರತಿಯನ್ನು ವಿಶ್ವಕ್ಕೆ ಪರಿಚಯಿಸಿದ ನಿನಗೆ ಗೌರವ ತೋರಲೇ ಕೈ ಮುಗಿಯುವ ಭಾರತಿಯ ಸಂಸ್ಕ್ರತಿಯನ್ನು ವಿಶ್ವಕ್ಕೆ ಪರಿಚಯಿಸಿದ ನಿನಗೆ ಗೌರವ ತೋರಲೇ
ಸಾಧಿಸದಿರು ಹಗೆತನ ಪ್ರೀತಿ ಕೊನೆಯ ತನಕ. ಸಾಧಿಸದಿರು ಹಗೆತನ ಪ್ರೀತಿ ಕೊನೆಯ ತನಕ.