Vijaya Bharathi.A.S.
Abstract Classics Others
ಹಕ್ಕಿ ಪಕ್ಷಿಗಳ ಗರಿ
ಗಾಳಿಗೆ ತೂರಿ
ಉದುರುವವು ಗರಿ
ಬಣ್ಣ ಬಣ್ಣದ ಗರಿ
ಮಕ್ಕಳ ಸೆಳೆವ ಪರಿ
ಪುಸ್ತಕಗಳ ಸೇರಿ
ಸಾವಿರ ಕಣ್ಗಳ ಗರಿ
ಬಾಲ ಕೃಷ್ಣನ ಸಿರಿ
ಮುಡಿಯ ಸೇರಿ
ಸಾಹಸಗಳ ಗುರಿ
ಪ್ರಶಸ್ತಿಗಳ ಗರಿ
ಸಾಧಕರ ಮುಡಿಏರಿ
ಬಾಲರ ಮೆಚ್ಚಿನ ಗರಿ
ಬಣ್ಣ ಬಣ್ಣಗಳ
ನವಿರು ನವಿಲು ಗರಿ
ಭಾರತ
ಗೊಂಬೆ ಹಬ್ಬ
ಗಜಾನನ
ಹಣತೆ
ಅಗೋಚರ
ಕಾಲಾಕಾಲಾತೀತ
ಅರಸುವಿಕೆ
ಎಲ್ಲಿ ಹುಡುಕಲಿ...
ಜೀವನ ಕಾವ್ಯ
ಪುಸ್ತಕದ ಸ್ವಗತ
ಮನುಜನಲಿ ಪರಿಪಕ್ವತೆಯಿರದು ಬಾಳಲಿ ತಿನ್ನದೆ ಪೆಟ್ಟು ಅಚಲವಾಗಿ ನಂಬು ಕೇಶವನ ನಿನ್ನ ಚಿಂತೆಗಳ ಬದಿಗಿಟ್ ಮನುಜನಲಿ ಪರಿಪಕ್ವತೆಯಿರದು ಬಾಳಲಿ ತಿನ್ನದೆ ಪೆಟ್ಟು ಅಚಲವಾಗಿ ನಂಬು ಕೇಶವನ ನಿನ್ನ ಚಿಂತೆಗಳ ಬದ...
ವೈಜ್ಞಾನಿಕ ಪತ್ತೆದಾರಿ ಕಾದಂಬರಿ "ಮಾಯ" ಕಾದಂಬರಿಕಾರರಾದ ರಾಜಶೇಖರ ಭೂಸನೂರ ಮಠರ ಕೃತಿ ವೈಜ್ಞಾನಿಕ ಪತ್ತೆದಾರಿ ಕಾದಂಬರಿ "ಮಾಯ" ಕಾದಂಬರಿಕಾರರಾದ ರಾಜಶೇಖರ ಭೂಸನೂರ ಮಠರ ಕೃತಿ
ಬಟ್ಟೆಯೊಳಗಡಗಿದ್ದ ಬೆತ್ತಲೆಗೆ ನಾಚಿಕೆಯ ಹಂಗಿಲ್ಲ, ಹಗಲಿಗಿಂತ ಇರುಳೇ ಚೆನ್ನಿತ್ತು ಆಗ... ಬಟ್ಟೆಯೊಳಗಡಗಿದ್ದ ಬೆತ್ತಲೆಗೆ ನಾಚಿಕೆಯ ಹಂಗಿಲ್ಲ, ಹಗಲಿಗಿಂತ ಇರುಳೇ ಚೆನ್ನಿತ್ತು ಆಗ...
ಅಂಚೆಯಣ್ಣನ ಕೂಗಿಗೆ ಕಾದು ಕುಳಿತಿಹವು ಹದಿ ಹರೆಯ ಹೃದಯಗಳು ಅಂಚೆಯಣ್ಣನ ಕೂಗಿಗೆ ಕಾದು ಕುಳಿತಿಹವು ಹದಿ ಹರೆಯ ಹೃದಯಗಳು
ದುಷ್ಟ ಶಿಕ್ಷಕಿ ಶಿಷ್ಟ ರಕ್ಷಕಿ ದುರಿತ ನಿವಾರಿಣಿ ದುರ್ಗೆ ದುಷ್ಟ ಶಿಕ್ಷಕಿ ಶಿಷ್ಟ ರಕ್ಷಕಿ ದುರಿತ ನಿವಾರಿಣಿ ದುರ್ಗೆ
ದಾರಿಗ ಸಮನಾದರು, ದಾರಿ ಸಮನಲ್ಲ! ಒಂದೊಮ್ಮೆ ಸಮವಾದರು, ಎಂದೂ ಸಮವಲ್ಲ. ದಾರಿಗ ಸಮನಾದರು, ದಾರಿ ಸಮನಲ್ಲ! ಒಂದೊಮ್ಮೆ ಸಮವಾದರು, ಎಂದೂ ಸಮವಲ್ಲ.
ಮೋಡ ಮುಸುಕಿದರೇನು ? ಸೂರ್ಯನಿಲ್ಲವೆಂದೇನು? ಅಮಾವಾಸ್ಯೆ ಬಂದರೆ ಚಂದ್ರನಿಲ್ಲವಾದನೇನು ? ಮೋಡ ಮುಸುಕಿದರೇನು ? ಸೂರ್ಯನಿಲ್ಲವೆಂದೇನು? ಅಮಾವಾಸ್ಯೆ ಬಂದರೆ ಚಂದ್ರನಿಲ್ಲವಾದನೇನು ?
ದೈವತ್ವವನ್ನೇ ಹಂಚಿ ತಿಂದರಿಗೆ ಕೊಂಚ ಕಟುವಾಗಿಯೆ ಕೂಗಿ ಹೇಳಿದ್ದರು . ದೈವತ್ವವನ್ನೇ ಹಂಚಿ ತಿಂದರಿಗೆ ಕೊಂಚ ಕಟುವಾಗಿಯೆ ಕೂಗಿ ಹೇಳಿದ್ದರು .
ಜಾತಿಗೂ ಮೀರಿದ ಬಂಧಗಳ ನಡುವಿನ ಐಕ್ಯತೆ ಯಾರಿಂದಲೂ ಬೇರ್ಪಡಿಸಲಾಗದ ಸಮನ್ವಯತೆ. ಜಾತಿಗೂ ಮೀರಿದ ಬಂಧಗಳ ನಡುವಿನ ಐಕ್ಯತೆ ಯಾರಿಂದಲೂ ಬೇರ್ಪಡಿಸಲಾಗದ ಸಮನ್ವಯತೆ.
ನಾ ಪುರುಷನ ಹಿಂದಿಕ್ಕಿದರೆ ತಪ್ಪೇನೋ ನಾ ಕಾಣೆ ? ನಾ ಪುರುಷನ ಹಿಂದಿಕ್ಕಿದರೆ ತಪ್ಪೇನೋ ನಾ ಕಾಣೆ ?
ಓ ನವ ಪಲ್ಲವ ಲತೆಗಳೇ, ಮರೆಯದಿರಿ ಎಂದಿಗೂ ನಿಮ್ಮ ಆಸರೆಯ ಬೇರುಗಳನು. ಓ ನವ ಪಲ್ಲವ ಲತೆಗಳೇ, ಮರೆಯದಿರಿ ಎಂದಿಗೂ ನಿಮ್ಮ ಆಸರೆಯ ಬೇರುಗಳನು.
ಇವರಿಬ್ಬರ ಈ ಪ್ರೇಮ ಪಯಣಕ್ಕೆ ಸಾಕ್ಷಿ ಜೀವಚರಗಳು ಇವರಿಬ್ಬರ ಈ ಪ್ರೇಮ ಪಯಣಕ್ಕೆ ಸಾಕ್ಷಿ ಜೀವಚರಗಳು
ಲೋಕ ವಿರೋಧಿಯೆನಿಪ ಕಟು ಸತ್ಯವ ಎತ್ತಿ ಹಿಡಿವ ಲೋಕ ವಿರೋಧಿಯೆನಿಪ ಕಟು ಸತ್ಯವ ಎತ್ತಿ ಹಿಡಿವ
ನಡು ನಡುವೆ ಕಣ್ಮರೆಯಾಗಿ ಅಡಗಿ ಕುಳಿತ ಪಾತಾಳಗಂಗೆ ನಡು ನಡುವೆ ಕಣ್ಮರೆಯಾಗಿ ಅಡಗಿ ಕುಳಿತ ಪಾತಾಳಗಂಗೆ
ಇವರಿಬ್ಬರ ಪಂಕ್ತೀಕರಣದಲ್ಲಿ ಶಶಿಯು ಸೇರಿ ಸೌರ ಗ್ರಹಣವನ್ನು ಉಂಟಾಗಿಸಿದನು. ಇವರಿಬ್ಬರ ಪಂಕ್ತೀಕರಣದಲ್ಲಿ ಶಶಿಯು ಸೇರಿ ಸೌರ ಗ್ರಹಣವನ್ನು ಉಂಟಾಗಿಸಿದನು.
ಅನುಭವಗೋಚರ ಸತ್ಯಗಳ ಜಗಕೆ ಸಾರಿದರು ಅನುಭವಗೋಚರ ಸತ್ಯಗಳ ಜಗಕೆ ಸಾರಿದರು
ಹಬ್ಬಗಳಾ ಸರದಿ ಬೆಳೆಯಿತು ಹಸಿರು ತೋರಣ ಕುಣಿಯಿತು ಹಬ್ಬಗಳಾ ಸರದಿ ಬೆಳೆಯಿತು ಹಸಿರು ತೋರಣ ಕುಣಿಯಿತು
ಸ್ವಾತಂತ್ರ್ಯದ ಬೆಳಕು ಹರಿದು ನಳನಳಸುತಿಹ ನವಭಾರತ ಸ್ವಾತಂತ್ರ್ಯದ ಬೆಳಕು ಹರಿದು ನಳನಳಸುತಿಹ ನವಭಾರತ
ವಿಶ್ವಮೂರುತಿ ನೀಡು ಎಲ್ಲರಿಗೂ ಶಾಂತಿಯನು ವಿಶ್ವಮೂರುತಿ ನೀಡು ಎಲ್ಲರಿಗೂ ಶಾಂತಿಯನು
ದೇವಗಂಗೆಯ ಭವ್ಯ ವೇದಿಕೆಯೋ? ದೇವಗಂಗೆಯ ಭವ್ಯ ವೇದಿಕೆಯೋ?