Vijaya Bharathi.A.S.
Abstract Classics Others
ಹಕ್ಕಿ ಪಕ್ಷಿಗಳ ಗರಿ
ಗಾಳಿಗೆ ತೂರಿ
ಉದುರುವವು ಗರಿ
ಬಣ್ಣ ಬಣ್ಣದ ಗರಿ
ಮಕ್ಕಳ ಸೆಳೆವ ಪರಿ
ಪುಸ್ತಕಗಳ ಸೇರಿ
ಸಾವಿರ ಕಣ್ಗಳ ಗರಿ
ಬಾಲ ಕೃಷ್ಣನ ಸಿರಿ
ಮುಡಿಯ ಸೇರಿ
ಸಾಹಸಗಳ ಗುರಿ
ಪ್ರಶಸ್ತಿಗಳ ಗರಿ
ಸಾಧಕರ ಮುಡಿಏರಿ
ಬಾಲರ ಮೆಚ್ಚಿನ ಗರಿ
ಬಣ್ಣ ಬಣ್ಣಗಳ
ನವಿರು ನವಿಲು ಗರಿ
ಭಾರತ
ಗೊಂಬೆ ಹಬ್ಬ
ಗಜಾನನ
ಹಣತೆ
ಅಗೋಚರ
ಕಾಲಾಕಾಲಾತೀತ
ಅರಸುವಿಕೆ
ಎಲ್ಲಿ ಹುಡುಕಲಿ...
ಜೀವನ ಕಾವ್ಯ
ಪುಸ್ತಕದ ಸ್ವಗತ
ನಿನ್ನಚ್ಚೆಯಂತೆ ನಡೆಯುವಾಗ, ನಾ ಸೂತ್ರದ ಬೊಂಬೆಯಲ್ಲದೆ ಮತ್ತೇನು? ನಿನ್ನಚ್ಚೆಯಂತೆ ನಡೆಯುವಾಗ, ನಾ ಸೂತ್ರದ ಬೊಂಬೆಯಲ್ಲದೆ ಮತ್ತೇನು?
ಮನದಿಂಗಿತವನೆಲ್ಲ ಬಿಚ್ಚಿಟ್ಟರೆ ನನ್ನಲ್ಲಿ ನನ್ನೆದೆಯ ತೆರೆದಿಡುವೆ ನಿನ್ನೊಲವ ದನಿಗೆ ಮನದಿಂಗಿತವನೆಲ್ಲ ಬಿಚ್ಚಿಟ್ಟರೆ ನನ್ನಲ್ಲಿ ನನ್ನೆದೆಯ ತೆರೆದಿಡುವೆ ನಿನ್ನೊಲವ ದನಿಗೆ
ವಿರಮಿಸಿದ ವಾಸುದೇವ ತೆರಳಿದ ವೈಕುಂಠಕೆ ಸೂತ್ರಧಾರಿ ಶ್ರೀ ಕೃಷ್ಣ ವಿರಮಿಸಿದ ವಾಸುದೇವ ತೆರಳಿದ ವೈಕುಂಠಕೆ ಸೂತ್ರಧಾರಿ ಶ್ರೀ ಕೃಷ್ಣ
ವೈಜ್ಞಾನಿಕ ಪತ್ತೆದಾರಿ ಕಾದಂಬರಿ "ಮಾಯ" ಕಾದಂಬರಿಕಾರರಾದ ರಾಜಶೇಖರ ಭೂಸನೂರ ಮಠರ ಕೃತಿ ವೈಜ್ಞಾನಿಕ ಪತ್ತೆದಾರಿ ಕಾದಂಬರಿ "ಮಾಯ" ಕಾದಂಬರಿಕಾರರಾದ ರಾಜಶೇಖರ ಭೂಸನೂರ ಮಠರ ಕೃತಿ
ಬಟ್ಟೆಯೊಳಗಡಗಿದ್ದ ಬೆತ್ತಲೆಗೆ ನಾಚಿಕೆಯ ಹಂಗಿಲ್ಲ, ಹಗಲಿಗಿಂತ ಇರುಳೇ ಚೆನ್ನಿತ್ತು ಆಗ... ಬಟ್ಟೆಯೊಳಗಡಗಿದ್ದ ಬೆತ್ತಲೆಗೆ ನಾಚಿಕೆಯ ಹಂಗಿಲ್ಲ, ಹಗಲಿಗಿಂತ ಇರುಳೇ ಚೆನ್ನಿತ್ತು ಆಗ...
ಅಂಚೆಯಣ್ಣನ ಕೂಗಿಗೆ ಕಾದು ಕುಳಿತಿಹವು ಹದಿ ಹರೆಯ ಹೃದಯಗಳು ಅಂಚೆಯಣ್ಣನ ಕೂಗಿಗೆ ಕಾದು ಕುಳಿತಿಹವು ಹದಿ ಹರೆಯ ಹೃದಯಗಳು
ದುಷ್ಟ ಶಿಕ್ಷಕಿ ಶಿಷ್ಟ ರಕ್ಷಕಿ ದುರಿತ ನಿವಾರಿಣಿ ದುರ್ಗೆ ದುಷ್ಟ ಶಿಕ್ಷಕಿ ಶಿಷ್ಟ ರಕ್ಷಕಿ ದುರಿತ ನಿವಾರಿಣಿ ದುರ್ಗೆ
ಕನಸು ಮುರಿದರೇನು ಒಡಲು ಬೆಂದರೇನು ನಿನಗಾಗಿ ಕಾಯುವೆ ನಾನು ಕನಸು ಮುರಿದರೇನು ಒಡಲು ಬೆಂದರೇನು ನಿನಗಾಗಿ ಕಾಯುವೆ ನಾನು
ರೋಗ ರುಜಿನದ ಅಟ್ಟ ಹಾಸ ಮೆರೆದಿದೆ ಮೋಸ ವಂಚನೆ ಮುಗಿಲ ಮುಟ್ಟಿದೆ ರೋಗ ರುಜಿನದ ಅಟ್ಟ ಹಾಸ ಮೆರೆದಿದೆ ಮೋಸ ವಂಚನೆ ಮುಗಿಲ ಮುಟ್ಟಿದೆ
ಧರೆದೇವಿಗೆ ಆಕಾಶಗಂಗೆ ಹಾಲಿನಭಿಷೇಕ ಗೈದಂಗೆ ಧರೆದೇವಿಗೆ ಆಕಾಶಗಂಗೆ ಹಾಲಿನಭಿಷೇಕ ಗೈದಂಗೆ
ಮನುಜ ನೆಪಮಾತ್ರ ಇದನರಿಯಿರೆಂದ ಮುರಾರಿ ಮನುಜ ನೆಪಮಾತ್ರ ಇದನರಿಯಿರೆಂದ ಮುರಾರಿ
ಕೌತುಕದಿ ಕುಳಿತಿರಲು ಕಾಮನಬಿಲ್ಲು ಕಂಡಿದೆ. ಕೌತುಕದಿ ಕುಳಿತಿರಲು ಕಾಮನಬಿಲ್ಲು ಕಂಡಿದೆ.
ಡಂಬಕತನವನು ಅಟ್ಟೋಡಿಸುತ ಢಮರುಗ ಮೊಳಗಿಸು ಪರಮೇಶ. ಡಂಬಕತನವನು ಅಟ್ಟೋಡಿಸುತ ಢಮರುಗ ಮೊಳಗಿಸು ಪರಮೇಶ.
ಖಡ್ಗದಿ ಝಳಪಿಸುತ ಹೊಡೆದೋಡಿಸುವ ಭವಭಯ ನಿವಾರಿಣಿ. ಖಡ್ಗದಿ ಝಳಪಿಸುತ ಹೊಡೆದೋಡಿಸುವ ಭವಭಯ ನಿವಾರಿಣಿ.
ಕಷ್ಟಕೊಟ್ಟು ಪರೀಕ್ಷಿಸುವಳು ಸಂಗೀತವೇ ಜೀವನವೆನ್ನುವರನ್ನ ಕಷ್ಟಕೊಟ್ಟು ಪರೀಕ್ಷಿಸುವಳು ಸಂಗೀತವೇ ಜೀವನವೆನ್ನುವರನ್ನ
ಬೇವು - ಯಾರ ಅವಧಾನ ಬಯಸದ ಕಾಡಗುಲಾಬಿಯಂತೆ... ಬೇವು - ಯಾರ ಅವಧಾನ ಬಯಸದ ಕಾಡಗುಲಾಬಿಯಂತೆ...
ಹಳೆಯ ಕಣ್ಣು ಹೊಸತು ದೃಷ್ಟಿ ಹಳೆಯ ಕಣ್ಣು ಹೊಸತು ದೃಷ್ಟಿ
ಜಯತು ಕನ್ನಡ ವಾಣಿ ಕರುನಾಡ ಕಲ್ಯಾಣಿ ಜಯತು ಕನ್ನಡ ವಾಣಿ ಕರುನಾಡ ಕಲ್ಯಾಣಿ
ನೂಕದಿರೆನ್ನ ಮಗದೊಮ್ಮೆ ಪರರ ಸಂಕೋಲೆಯೊಳಗೆ ನೂಕದಿರೆನ್ನ ಮಗದೊಮ್ಮೆ ಪರರ ಸಂಕೋಲೆಯೊಳಗೆ
ನಿನ್ನ ಸೇವೆ ಮಾಡಲು ಶಕ್ತಿ ಭಕ್ತಿ ಕರುಣಿಸು ನಿನ್ನ ಸೇವೆ ಮಾಡಲು ಶಕ್ತಿ ಭಕ್ತಿ ಕರುಣಿಸು