Vijaya Bharathi.A.S.
Classics Inspirational Others
ಕಳೆಯಲಿ ಕತ್ತಲು
ಬೆಳಗಲಿ ಹಣತೆಯು
ಬೆಳಕನು ಹರಡಲಿ ಎಲ್ಲೆಲ್ಲೂ
ಒಳಹೊರ ಕತ್ತಲು
ಕಳೆಸುತ ಹರಸಲಿ
ಬೆಳಕಿನ ದೀಪವು ಎಲ್ಲರನೂ
ದೀಪವು ಬೆಳಗುತ
ಪಾಪವು ತೊಲಗಿತು
ತಾಪವು ಕಳೆಯಿತು ಜನಪದರ
ಆಪದ ಕಳೆಯಿತು
ಸಂಪದ ಹೆಚ್ಚಿತು
ದೀಪವು ಬೆಳಗಿತು ಜೀವನವ
ಭಾರತ
ಗೊಂಬೆ ಹಬ್ಬ
ಗಜಾನನ
ಹಣತೆ
ಅಗೋಚರ
ಕಾಲಾಕಾಲಾತೀತ
ಅರಸುವಿಕೆ
ಎಲ್ಲಿ ಹುಡುಕಲಿ...
ಜೀವನ ಕಾವ್ಯ
ಪುಸ್ತಕದ ಸ್ವಗತ
ಮೌನಭಾರ ಮೌನಭಾರ
ಹೋಲಿಕೆ ಬೇಕಿಲ್ಲ ಹೋಲಿಕೆ ಬೇಕಿಲ್ಲ
ದಾರಿಹೋಕನ ಪದಗಳು ದಾರಿಹೋಕನ ಪದಗಳು
ಓ ಮಾನವ ಓ ಮಾನವ
ಕಾವ್ಯ ಕಾವ್ಯ
ಕೆಂಪು ಕೆಂಪು
ಪರಮ ವೀರ ಪರಮ ವೀರ
ಗಣೇಶ ಸ್ತುತಿ ಗಣೇಶ ಸ್ತುತಿ
ರಂಗೋಲಿ. ರಂಗೋಲಿ.
ಕವಿತೆ:- ಹೆಣ್ಮಗುವಿನ ಅರಿವು ಕವಿತೆ:- ಹೆಣ್ಮಗುವಿನ ಅರಿವು
ತದಡಿ ಬಂದರಿನ ಸುತ್ತ .......... ತದಡಿ ಬಂದರಿನ ಸುತ್ತ ..........
ಅಮ್ಮ ಅಮ್ಮ
ಇರುಳುಗಳು ಕಳೆದುಹೋದವು ಎಣ್ಣೆಯ ಲಂದ್ರಿಯ ಮುಂದೆ ಕೂರುವುದರಲ್ಲಿ... ಇರುಳುಗಳು ಕಳೆದುಹೋದವು ಎಣ್ಣೆಯ ಲಂದ್ರಿಯ ಮುಂದೆ ಕೂರುವುದರಲ್ಲಿ...
ಮುಗುಳ್ನಗೆಯ ಮುಖವಾಡ ಧರಿಸಿ ಹೋದರೂ ಜನನಿಬೀಡ ಮಾರುಕಟ್ಟೆಗೆ ಮುಗುಳ್ನಗೆಯ ಮುಖವಾಡ ಧರಿಸಿ ಹೋದರೂ ಜನನಿಬೀಡ ಮಾರುಕಟ್ಟೆಗೆ
ಉದುರುವವುಶ್ರಾವಣದ ಹೂವುಗಳುಬಣ್ಣ ಬಣ್ಣಗಳದ್ದೇ ಉದುರುವವುಶ್ರಾವಣದ ಹೂವುಗಳುಬಣ್ಣ ಬಣ್ಣಗಳದ್ದೇ
ಅಳಿಯ ಪಂಚಮಿಗೆ ಬಂದ ನಾಚಿಗೆಟ್ಟ ಸರದಾರ ಅಂದರೂ ಮಾಡುವರು ಉಡುಗೊರೆ ಉಪಚಾರ ಅಳಿಯ ಪಂಚಮಿಗೆ ಬಂದ ನಾಚಿಗೆಟ್ಟ ಸರದಾರ ಅಂದರೂ ಮಾಡುವರು ಉಡುಗೊರೆ ಉಪಚಾರ
ಬೆಳದಿಂಗಳೂಟ ಬೆಳದಿಂಗಳೂಟ
ಆಗಿಲ್ಲದ ಯಾಂತ್ರಿಕತೆ ಹೊಸ ತಂತ್ರಜ್ಞಾನದ ಮಾಂತ್ರಿಕತೆ ಆಗಿಲ್ಲದ ಯಾಂತ್ರಿಕತೆ ಹೊಸ ತಂತ್ರಜ್ಞಾನದ ಮಾಂತ್ರಿಕತೆ
ನಮ್ಮಿ ಸ್ನೇಹಾನುಬಂಧ ಆಗಲಿ ಜನ್ಮಜನ್ಮದಾನುಬಂಧ ನಮ್ಮಿ ಸ್ನೇಹಾನುಬಂಧ ಆಗಲಿ ಜನ್ಮಜನ್ಮದಾನುಬಂಧ
ಮಾತಿನಲಿ ನಂಬಿಕೆಯೆ ಹೊರಟು ಹೋಯ್ತು ಪ್ರತಿ ಮಾತು ಸಾಕ್ಷಿಯನು ಬೇಡುವಂತಾಯ್ತು ಮಾತಿನಲಿ ನಂಬಿಕೆಯೆ ಹೊರಟು ಹೋಯ್ತು ಪ್ರತಿ ಮಾತು ಸಾಕ್ಷಿಯನು ಬೇಡುವಂತಾಯ್ತು