Vijaya Bharathi
Classics
ಮಾನವ ಜೀವನವೊಂದುಂ
ಮಹಾಕಾವ್ಯಂಗಡಾ
ಜೀವನ ಕಾವ್ಯದೊಳ್
ನವರಸಗಳ ಭಾವೋಲ್ಲಾಸಮಂ
ಯೌವನದೊಳು ಶೃಂಗಾರಂ
ಪ್ರೌಡದೊಳು ವೀರಾದ್ಭುತಗಳ್
ಜವ್ವನದ ಸಂಧ್ಯೆಯೊಳ್
ಇಣುಕುವುದು ಭಯಾನಕಂ
ಜರಾವ್ಯಾಧಿಯೊಳ್ ಕರುಣೆ
ಮುಪ್ಪಡರಿದ ಕಾಲದೊಳ್
ಸುಳಿವುದಾ ಭೀಭತ್ಸಂ
ದೇಹಾವಸಾನದೊಳ್
ಜೀವವಪ್ಪುದುಂ
ಶಾಂತ ರಸದೊಳ್
ಮರಳಿ ಶಾಲೆಗೆ
ಬೇರುಗಳು
ನೆನಪು ಅಲೆಯುತ್...
ಪ್ರಥಮ ಆಷಾಡ
ಪಟ್ಟಾಭಿರಾಮಂ
ಪಶ್ಚಾತ್ತಾಪ
ಮುದ್ದು ಮಗು
ಎಲ್ಲಿಹೆಯೋ ನೀ
ನನ್ನ ಅಪ್ಪ
ಕುಸುಮ
ದಾರಿಹೋಕನ ಪದಗಳು ದಾರಿಹೋಕನ ಪದಗಳು
ಬಾಳು ಬಾಳು
ಬಯಸದಿರು ಬಯಸದಿರು
ಹೋಲಿಕೆ ಬೇಕಿಲ್ಲ ಹೋಲಿಕೆ ಬೇಕಿಲ್ಲ
ಓ ಮಾನವ ಓ ಮಾನವ
ಕಾವ್ಯ ಕಾವ್ಯ
ಕೆಂಪು ಕೆಂಪು
ಗಣೇಶ ಸ್ತುತಿ ಗಣೇಶ ಸ್ತುತಿ
ರಂಗೋಲಿ. ರಂಗೋಲಿ.
ಹಸಿರು ನೀನು ರೈತನಿಗೆ ಉಸಿರು ಹಸಿರು ನೀನು ರೈತನಿಗೆ ಉಸಿರು
ಏನೆಂದು ಕರೆಯಲಿ ನಿನ್ನ ಶ್ವೇತವಾ? ಏನೆಂದು ಕರೆಯಲಿ ನಿನ್ನ ಶ್ವೇತವಾ?
ಕವಿತೆ:- ಹೆಣ್ಮಗುವಿನ ಅರಿವು ಕವಿತೆ:- ಹೆಣ್ಮಗುವಿನ ಅರಿವು
ಅಮ್ಮ ಅಮ್ಮ
ಇರುಳುಗಳು ಕಳೆದುಹೋದವು ಎಣ್ಣೆಯ ಲಂದ್ರಿಯ ಮುಂದೆ ಕೂರುವುದರಲ್ಲಿ... ಇರುಳುಗಳು ಕಳೆದುಹೋದವು ಎಣ್ಣೆಯ ಲಂದ್ರಿಯ ಮುಂದೆ ಕೂರುವುದರಲ್ಲಿ...
ಮುಗುಳ್ನಗೆಯ ಮುಖವಾಡ ಧರಿಸಿ ಹೋದರೂ ಜನನಿಬೀಡ ಮಾರುಕಟ್ಟೆಗೆ ಮುಗುಳ್ನಗೆಯ ಮುಖವಾಡ ಧರಿಸಿ ಹೋದರೂ ಜನನಿಬೀಡ ಮಾರುಕಟ್ಟೆಗೆ
ಉದುರುವವುಶ್ರಾವಣದ ಹೂವುಗಳುಬಣ್ಣ ಬಣ್ಣಗಳದ್ದೇ ಉದುರುವವುಶ್ರಾವಣದ ಹೂವುಗಳುಬಣ್ಣ ಬಣ್ಣಗಳದ್ದೇ
ಅಳಿಯ ಪಂಚಮಿಗೆ ಬಂದ ನಾಚಿಗೆಟ್ಟ ಸರದಾರ ಅಂದರೂ ಮಾಡುವರು ಉಡುಗೊರೆ ಉಪಚಾರ ಅಳಿಯ ಪಂಚಮಿಗೆ ಬಂದ ನಾಚಿಗೆಟ್ಟ ಸರದಾರ ಅಂದರೂ ಮಾಡುವರು ಉಡುಗೊರೆ ಉಪಚಾರ
ಬೆಳದಿಂಗಳೂಟ ಬೆಳದಿಂಗಳೂಟ
ನಮ್ಮಿ ಸ್ನೇಹಾನುಬಂಧ ಆಗಲಿ ಜನ್ಮಜನ್ಮದಾನುಬಂಧ ನಮ್ಮಿ ಸ್ನೇಹಾನುಬಂಧ ಆಗಲಿ ಜನ್ಮಜನ್ಮದಾನುಬಂಧ