Vijaya Bharathi.A.S.
Abstract Fantasy Others
ಕನಸುಗಳ ನೆಚ್ಚದಿರು
ವಾಸ್ತವಕೆ ಬೆಚ್ಚದಿರು
ಕನಸೊಂದು ಮರೀಚಿಕೆ
ಅದರ ಬೆಂಬತ್ತದಿರು
ಕನಸಲ್ಲವೀ ಜೀವನ
ಎಂದಿಗೂ ಮರೆಯದಿರು
ವಾಸ್ತವವನಪ್ಪಿ ನಡೆ
ಹರಿ ಕೊಟ್ಟ ಬದುಕು
ಎಂಬುದ ಮರೆಯದಿರು
ಭಾರತ
ಗೊಂಬೆ ಹಬ್ಬ
ಗಜಾನನ
ಹಣತೆ
ಅಗೋಚರ
ಕಾಲಾಕಾಲಾತೀತ
ಅರಸುವಿಕೆ
ಎಲ್ಲಿ ಹುಡುಕಲಿ...
ಜೀವನ ಕಾವ್ಯ
ಪುಸ್ತಕದ ಸ್ವಗತ
ತಂತ್ರಜ್ಞಾನದಲಿ ನಾವು ಬೇಡವಾದವೇ? ಓದುಗರಿಲ್ಲದ ದುರ್ಭಿಕ್ಷ ಕಾಲ?" ತಂತ್ರಜ್ಞಾನದಲಿ ನಾವು ಬೇಡವಾದವೇ? ಓದುಗರಿಲ್ಲದ ದುರ್ಭಿಕ್ಷ ಕಾಲ?"
ಆಡುತ್ತಾ ಓಡುತ್ತಾ ಸಾಗುವಳು ಅವಳೋ ಬೆಳದಿಂಗಳ ಬಾಲೆ ಆಡುತ್ತಾ ಓಡುತ್ತಾ ಸಾಗುವಳು ಅವಳೋ ಬೆಳದಿಂಗಳ ಬಾಲೆ
ಈ ನನ್ನ ಮಾತೃ ಭೂಮಿ ದೇವಗಂಗೆ ಇಳಿದು ಬಂದ ಧರೆ ಈ ನನ್ನ ಮಾತೃ ಭೂಮಿ ದೇವಗಂಗೆ ಇಳಿದು ಬಂದ ಧರೆ
ಸೋನೆ ಜಡಿಯ ಲೆಕ್ಕಕ್ಕಿರಿಸದಿತ್ತು ಏನೆ ಆಗಿದ್ದರೂ ಬಾಲ್ಯ ಸಹಕರಿಸುತಿತ್ತು! ಸೋನೆ ಜಡಿಯ ಲೆಕ್ಕಕ್ಕಿರಿಸದಿತ್ತು ಏನೆ ಆಗಿದ್ದರೂ ಬಾಲ್ಯ ಸಹಕರಿಸುತಿತ್ತು!
ಕಳೆಯಿತು ದಶಕಗಳ ಸೂತಕ ಕೋಸಲಕೆ ಮತ್ತೆ ಸಿಂಗಾರಗೊಂಡಿಹಳು ಅಯೋಧ್ಯಾ ಕಳೆಯಿತು ದಶಕಗಳ ಸೂತಕ ಕೋಸಲಕೆ ಮತ್ತೆ ಸಿಂಗಾರಗೊಂಡಿಹಳು ಅಯೋಧ್ಯಾ
ಕರದಲಿ ಸಡಗರವನ್ನಿಟ್ಟು ಅಟ್ಟವೇರಿ ಕುಳಿತೆಯೇಕೆ ಕುಣಿದು ಕುಪ್ಪಳಿಸಲು ಅರಮನೆಯಾವರಣ ಬೇಕಿಲ್ಲ ಕರದಲಿ ಸಡಗರವನ್ನಿಟ್ಟು ಅಟ್ಟವೇರಿ ಕುಳಿತೆಯೇಕೆ ಕುಣಿದು ಕುಪ್ಪಳಿಸಲು ಅರಮನೆಯಾವರಣ ಬೇಕಿಲ್ಲ
ನಿನ್ನಚ್ಚೆಯಂತೆ ನಡೆಯುವಾಗ, ನಾ ಸೂತ್ರದ ಬೊಂಬೆಯಲ್ಲದೆ ಮತ್ತೇನು? ನಿನ್ನಚ್ಚೆಯಂತೆ ನಡೆಯುವಾಗ, ನಾ ಸೂತ್ರದ ಬೊಂಬೆಯಲ್ಲದೆ ಮತ್ತೇನು?
ಮನದಿಂಗಿತವನೆಲ್ಲ ಬಿಚ್ಚಿಟ್ಟರೆ ನನ್ನಲ್ಲಿ ನನ್ನೆದೆಯ ತೆರೆದಿಡುವೆ ನಿನ್ನೊಲವ ದನಿಗೆ ಮನದಿಂಗಿತವನೆಲ್ಲ ಬಿಚ್ಚಿಟ್ಟರೆ ನನ್ನಲ್ಲಿ ನನ್ನೆದೆಯ ತೆರೆದಿಡುವೆ ನಿನ್ನೊಲವ ದನಿಗೆ
ವಿರಮಿಸಿದ ವಾಸುದೇವ ತೆರಳಿದ ವೈಕುಂಠಕೆ ಸೂತ್ರಧಾರಿ ಶ್ರೀ ಕೃಷ್ಣ ವಿರಮಿಸಿದ ವಾಸುದೇವ ತೆರಳಿದ ವೈಕುಂಠಕೆ ಸೂತ್ರಧಾರಿ ಶ್ರೀ ಕೃಷ್ಣ
ವೈಜ್ಞಾನಿಕ ಪತ್ತೆದಾರಿ ಕಾದಂಬರಿ "ಮಾಯ" ಕಾದಂಬರಿಕಾರರಾದ ರಾಜಶೇಖರ ಭೂಸನೂರ ಮಠರ ಕೃತಿ ವೈಜ್ಞಾನಿಕ ಪತ್ತೆದಾರಿ ಕಾದಂಬರಿ "ಮಾಯ" ಕಾದಂಬರಿಕಾರರಾದ ರಾಜಶೇಖರ ಭೂಸನೂರ ಮಠರ ಕೃತಿ
ಬಟ್ಟೆಯೊಳಗಡಗಿದ್ದ ಬೆತ್ತಲೆಗೆ ನಾಚಿಕೆಯ ಹಂಗಿಲ್ಲ, ಹಗಲಿಗಿಂತ ಇರುಳೇ ಚೆನ್ನಿತ್ತು ಆಗ... ಬಟ್ಟೆಯೊಳಗಡಗಿದ್ದ ಬೆತ್ತಲೆಗೆ ನಾಚಿಕೆಯ ಹಂಗಿಲ್ಲ, ಹಗಲಿಗಿಂತ ಇರುಳೇ ಚೆನ್ನಿತ್ತು ಆಗ...
ಅಂಚೆಯಣ್ಣನ ಕೂಗಿಗೆ ಕಾದು ಕುಳಿತಿಹವು ಹದಿ ಹರೆಯ ಹೃದಯಗಳು ಅಂಚೆಯಣ್ಣನ ಕೂಗಿಗೆ ಕಾದು ಕುಳಿತಿಹವು ಹದಿ ಹರೆಯ ಹೃದಯಗಳು
ದುಷ್ಟ ಶಿಕ್ಷಕಿ ಶಿಷ್ಟ ರಕ್ಷಕಿ ದುರಿತ ನಿವಾರಿಣಿ ದುರ್ಗೆ ದುಷ್ಟ ಶಿಕ್ಷಕಿ ಶಿಷ್ಟ ರಕ್ಷಕಿ ದುರಿತ ನಿವಾರಿಣಿ ದುರ್ಗೆ
ಡಂಬಕತನವನು ಅಟ್ಟೋಡಿಸುತ ಢಮರುಗ ಮೊಳಗಿಸು ಪರಮೇಶ. ಡಂಬಕತನವನು ಅಟ್ಟೋಡಿಸುತ ಢಮರುಗ ಮೊಳಗಿಸು ಪರಮೇಶ.
ಕಷ್ಟಕೊಟ್ಟು ಪರೀಕ್ಷಿಸುವಳು ಸಂಗೀತವೇ ಜೀವನವೆನ್ನುವರನ್ನ ಕಷ್ಟಕೊಟ್ಟು ಪರೀಕ್ಷಿಸುವಳು ಸಂಗೀತವೇ ಜೀವನವೆನ್ನುವರನ್ನ
ಬೇವು - ಯಾರ ಅವಧಾನ ಬಯಸದ ಕಾಡಗುಲಾಬಿಯಂತೆ... ಬೇವು - ಯಾರ ಅವಧಾನ ಬಯಸದ ಕಾಡಗುಲಾಬಿಯಂತೆ...
ಹಳೆಯ ಕಣ್ಣು ಹೊಸತು ದೃಷ್ಟಿ ಹಳೆಯ ಕಣ್ಣು ಹೊಸತು ದೃಷ್ಟಿ
ಜಯತು ಕನ್ನಡ ವಾಣಿ ಕರುನಾಡ ಕಲ್ಯಾಣಿ ಜಯತು ಕನ್ನಡ ವಾಣಿ ಕರುನಾಡ ಕಲ್ಯಾಣಿ
ನೂಕದಿರೆನ್ನ ಮಗದೊಮ್ಮೆ ಪರರ ಸಂಕೋಲೆಯೊಳಗೆ ನೂಕದಿರೆನ್ನ ಮಗದೊಮ್ಮೆ ಪರರ ಸಂಕೋಲೆಯೊಳಗೆ
ನಿನ್ನ ಸೇವೆ ಮಾಡಲು ಶಕ್ತಿ ಭಕ್ತಿ ಕರುಣಿಸು ನಿನ್ನ ಸೇವೆ ಮಾಡಲು ಶಕ್ತಿ ಭಕ್ತಿ ಕರುಣಿಸು