Prerana Kulkarni
Abstract Others
ಮನಸಿನ ಅಳಲು
ಕೇಳುವ
ಸಹೃದಯಿ ಕಿವಿಗಳಿಲ್ಲವೆಂದು
ಕೊರಗದಿರು ನೀ...
ನಿನ್ನ ಕಣ್ಣೀರನ್ನೆಲ್ಲ ಶಬ್ದಗಳ
ರೂಪದಲ್ಲಿ ಪುಟಗಳ ಮೇಲೆ
ಹರಿಸಿಬಿಡು
ಮನಸ್ಸು ಅದೆಷ್ಟೋ ಹಗುರವೆನಿಸುವದು...
ಶಬ್ದಗಳು....
ನೆನಪಿನ ಮಾಲೆ
ಪ್ರತಿಕ್ಷೇ
ಆ ಕಣ್ಣುಗಳು......
ಭ್ರಮೆ...
ಕೊರಗದಿರು ಮನವೇ...
ಇದುವೇ ಜೀವನ...
ನಾಳೆಯ ಬದುಕಿನಲ್ಲಿ ನಿರಾಸೆ, ಅತೃಪ್ತಿಯ ತರುವುದು ಬಾಳಿನಲ್ಲಿ ಸಾಧನೆಯ ಹಾದಿಗೆ ಭಂಗವನು ತರುವುದು ನಾಳೆಯ ಬದುಕಿನಲ್ಲಿ ನಿರಾಸೆ, ಅತೃಪ್ತಿಯ ತರುವುದು ಬಾಳಿನಲ್ಲಿ ಸಾಧನೆಯ ಹಾದಿಗೆ ಭಂಗವನು ತರುವುದ...
ಜ್ಞಾನವಂತನೊಮ್ಮೆ ನೋಡು ಮಾತುಕತೆಯ ತೂಕ ನೋಡು ಜ್ಞಾನವಂತನೊಮ್ಮೆ ನೋಡು ಮಾತುಕತೆಯ ತೂಕ ನೋಡು
ಮನಕೇನೋ ವಿವರಿಸಲಾಗದ ನವೋಲ್ಲಾಸ ವೈವಿಧ್ಯಮಯ ಹೊಸತಾದ ಸಡಗರ ಸಂಭ್ರಮ!! ಮನಕೇನೋ ವಿವರಿಸಲಾಗದ ನವೋಲ್ಲಾಸ ವೈವಿಧ್ಯಮಯ ಹೊಸತಾದ ಸಡಗರ ಸಂಭ್ರಮ!!
ಮನುಜನಲಿ ಪರಿಪಕ್ವತೆಯಿರದು ಬಾಳಲಿ ತಿನ್ನದೆ ಪೆಟ್ಟು ಅಚಲವಾಗಿ ನಂಬು ಕೇಶವನ ನಿನ್ನ ಚಿಂತೆಗಳ ಬದಿಗಿಟ್ ಮನುಜನಲಿ ಪರಿಪಕ್ವತೆಯಿರದು ಬಾಳಲಿ ತಿನ್ನದೆ ಪೆಟ್ಟು ಅಚಲವಾಗಿ ನಂಬು ಕೇಶವನ ನಿನ್ನ ಚಿಂತೆಗಳ ಬದ...
ವೈಜ್ಞಾನಿಕ ಪತ್ತೆದಾರಿ ಕಾದಂಬರಿ "ಮಾಯ" ಕಾದಂಬರಿಕಾರರಾದ ರಾಜಶೇಖರ ಭೂಸನೂರ ಮಠರ ಕೃತಿ ವೈಜ್ಞಾನಿಕ ಪತ್ತೆದಾರಿ ಕಾದಂಬರಿ "ಮಾಯ" ಕಾದಂಬರಿಕಾರರಾದ ರಾಜಶೇಖರ ಭೂಸನೂರ ಮಠರ ಕೃತಿ
ಬಟ್ಟೆಯೊಳಗಡಗಿದ್ದ ಬೆತ್ತಲೆಗೆ ನಾಚಿಕೆಯ ಹಂಗಿಲ್ಲ, ಹಗಲಿಗಿಂತ ಇರುಳೇ ಚೆನ್ನಿತ್ತು ಆಗ... ಬಟ್ಟೆಯೊಳಗಡಗಿದ್ದ ಬೆತ್ತಲೆಗೆ ನಾಚಿಕೆಯ ಹಂಗಿಲ್ಲ, ಹಗಲಿಗಿಂತ ಇರುಳೇ ಚೆನ್ನಿತ್ತು ಆಗ...
ಅಂಚೆಯಣ್ಣನ ಕೂಗಿಗೆ ಕಾದು ಕುಳಿತಿಹವು ಹದಿ ಹರೆಯ ಹೃದಯಗಳು ಅಂಚೆಯಣ್ಣನ ಕೂಗಿಗೆ ಕಾದು ಕುಳಿತಿಹವು ಹದಿ ಹರೆಯ ಹೃದಯಗಳು
ದುಷ್ಟ ಶಿಕ್ಷಕಿ ಶಿಷ್ಟ ರಕ್ಷಕಿ ದುರಿತ ನಿವಾರಿಣಿ ದುರ್ಗೆ ದುಷ್ಟ ಶಿಕ್ಷಕಿ ಶಿಷ್ಟ ರಕ್ಷಕಿ ದುರಿತ ನಿವಾರಿಣಿ ದುರ್ಗೆ
ಎನಗಿಲ್ಲ ನಿಮ್ಮಂತೆ ಹುಟ್ಟಿ ಸಾಯುವಾಸೆ ಎನಗಿಲ್ಲ ನಿಮ್ಮಂತೆ ಹುಟ್ಟಿ ಸಾಯುವಾಸೆ
ಸ್ವದೇಶೀ ಮಂತ್ರ ವ ಮರೆತೆವು ವಿದೇಶೀ ತಂತ್ರವ ಮೆರೆದೆವು ಸ್ವದೇಶೀ ಮಂತ್ರ ವ ಮರೆತೆವು ವಿದೇಶೀ ತಂತ್ರವ ಮೆರೆದೆವು
ದೇಶಭಕುತರ ಮೂಳೆ ಮಜ್ಜ ರಕುತದ ಬುನಾದಿ ದೇಶಭಕುತರ ಮೂಳೆ ಮಜ್ಜ ರಕುತದ ಬುನಾದಿ
ನವರಸ ನಾಯಕ ಶ್ರೀ ರಾಮ ಚಂದ್ರ ನವರಸ ನಾಯಕ ಶ್ರೀ ರಾಮ ಚಂದ್ರ
ಕಲ್ಪನೆಯ ಕಪ್ಪು, ಬಿಳಿರಂದ್ರದ ಹಾಗೇ ತನ್ನೊಳಗೇ ಅರಗಿಸಿ, ಬಿಡೂ ಹಾಗೆ ಕಲ್ಪನೆಯ ಕಪ್ಪು, ಬಿಳಿರಂದ್ರದ ಹಾಗೇ ತನ್ನೊಳಗೇ ಅರಗಿಸಿ, ಬಿಡೂ ಹಾಗೆ
ಇರಲಿಲ್ಲ ನನಗೆ ದೇವರಲ್ಲಿ ಅಂದು ಸ್ವಲ್ಪವೂ ನಂಬಿಕೆ ಇರಲಿಲ್ಲ ನನಗೆ ದೇವರಲ್ಲಿ ಅಂದು ಸ್ವಲ್ಪವೂ ನಂಬಿಕೆ
ಇವರಿಬ್ಬರ ಪಂಕ್ತೀಕರಣದಲ್ಲಿ ಶಶಿಯು ಸೇರಿ ಸೌರ ಗ್ರಹಣವನ್ನು ಉಂಟಾಗಿಸಿದನು. ಇವರಿಬ್ಬರ ಪಂಕ್ತೀಕರಣದಲ್ಲಿ ಶಶಿಯು ಸೇರಿ ಸೌರ ಗ್ರಹಣವನ್ನು ಉಂಟಾಗಿಸಿದನು.
ಅನುಭವಗೋಚರ ಸತ್ಯಗಳ ಜಗಕೆ ಸಾರಿದರು ಅನುಭವಗೋಚರ ಸತ್ಯಗಳ ಜಗಕೆ ಸಾರಿದರು
ಹಬ್ಬಗಳಾ ಸರದಿ ಬೆಳೆಯಿತು ಹಸಿರು ತೋರಣ ಕುಣಿಯಿತು ಹಬ್ಬಗಳಾ ಸರದಿ ಬೆಳೆಯಿತು ಹಸಿರು ತೋರಣ ಕುಣಿಯಿತು
ಸ್ವಾತಂತ್ರ್ಯದ ಬೆಳಕು ಹರಿದು ನಳನಳಸುತಿಹ ನವಭಾರತ ಸ್ವಾತಂತ್ರ್ಯದ ಬೆಳಕು ಹರಿದು ನಳನಳಸುತಿಹ ನವಭಾರತ
ವಿಶ್ವಮೂರುತಿ ನೀಡು ಎಲ್ಲರಿಗೂ ಶಾಂತಿಯನು ವಿಶ್ವಮೂರುತಿ ನೀಡು ಎಲ್ಲರಿಗೂ ಶಾಂತಿಯನು
ದೇವಗಂಗೆಯ ಭವ್ಯ ವೇದಿಕೆಯೋ? ದೇವಗಂಗೆಯ ಭವ್ಯ ವೇದಿಕೆಯೋ?