Arpita Kotemath
Tragedy Classics Inspirational
ಬುದ್ದಿಜೀವಿ ಎಂಬ ಮನುಜ
ಮೆರೆದು ನಡೆದ ಎಲ್ಲ ಕಪಟ
ಅಟ್ಟ ಇರದ ಬೆಟ್ಟಕೆ
ಕಟ್ಟಿ ನೂರು ಮರೀಚಿಕೆ
ನಾನು ತಾನು ಎಂಬ ಮಾಯೇ
ಹುಟ್ಟಿ ಹಾಕಿ ಸ್ವಾರ್ಥ ಜಿಂಕೆ
ಸಿಗದ ಮಜಲು ಮೆಲುಕು ಹಾಕಿ
ಮಂಜು ಮಾಡಿ ಜಗದ ಕಿಟಕಿ...
ಮನುಜ..
ಮರಳಿ ಬಾರದವನ ಗೊಡವೆ ನಿಂಗ್ಯಾಕಿನ್ನು ತಿಳಿದಿಲ್ಲ ಅವರಿಗೆ ಕಾಯುವಿಕೆಯಲ್ಲ ಅದು ನಿನ್ನ ಆರಾಧನೆ ಎಂದು. ಮರಳಿ ಬಾರದವನ ಗೊಡವೆ ನಿಂಗ್ಯಾಕಿನ್ನು ತಿಳಿದಿಲ್ಲ ಅವರಿಗೆ ಕಾಯುವಿಕೆಯಲ್ಲ ಅದು ನಿನ್ನ ಆರಾಧನೆ ...
ಬರೀ ತೋರಿಕೆಯ ಜೀವನ ನಂಬಿದರೆ ವ್ಯರ್ಥ ನಮ್ಮ ಜೀವನ ಬರೀ ತೋರಿಕೆಯ ಜೀವನ ನಂಬಿದರೆ ವ್ಯರ್ಥ ನಮ್ಮ ಜೀವನ
ಮರೆತು, ಮರೆಯಾಗುವ ಮುನ್ನ ನನ್ನೊಡಗೂಡಿ ನೀವೂ ಮನುಷ್ಯರಾಗಿ..! ಮರೆತು, ಮರೆಯಾಗುವ ಮುನ್ನ ನನ್ನೊಡಗೂಡಿ ನೀವೂ ಮನುಷ್ಯರಾಗಿ..!
ತೂಗು ಮಂಚದ ತುಂಬಾ ಮೈ ಹರವಿ ಮಲಗಿರುವ ರಾಜಕುಮಾರಿಯ ಚಿತ್ರ ನಾ ಬರೆಯಲಾರೆ ತೂಗು ಮಂಚದ ತುಂಬಾ ಮೈ ಹರವಿ ಮಲಗಿರುವ ರಾಜಕುಮಾರಿಯ ಚಿತ್ರ ನಾ ಬರೆಯಲಾರೆ
ಕನ್ನಡಿಯಲ್ಲಿ ಕಂಡ ನನ್ನೆರಡೂ ಕಂಗಳಡಿ ಹರಡಿದ ಕಪ್ಪು ಛಾಯೆ, ಕನ್ನಡಿಯಲ್ಲಿ ಕಂಡ ನನ್ನೆರಡೂ ಕಂಗಳಡಿ ಹರಡಿದ ಕಪ್ಪು ಛಾಯೆ,
ಕಾರ್ಮೋಡ ಕವಿದೊಡೆ, ಕರಿ ಶಾಯಿ ಆಗಸದಿ ಕಣ್ಗೆಂಪು ಸೂರ್ಯ ಕಣ್ಮರೆಯಾದ . ಕಾರ್ಮೋಡ ಕವಿದೊಡೆ, ಕರಿ ಶಾಯಿ ಆಗಸದಿ ಕಣ್ಗೆಂಪು ಸೂರ್ಯ ಕಣ್ಮರೆಯಾದ .
ಕಿಲಕಿಲ ನಗುವ ಸುಂದರಿಯರು , ಕಾರಿನ ಗ್ಲಾಸ್ ಏರಿಸಿ ಕುಳಿತ ಶ್ರೀಮಂತ ಯುವಕರು . ಕಿಲಕಿಲ ನಗುವ ಸುಂದರಿಯರು , ಕಾರಿನ ಗ್ಲಾಸ್ ಏರಿಸಿ ಕುಳಿತ ಶ್ರೀಮಂತ ಯುವಕರು .
ಅರಣ್ಯದ ಅರಚುವ ಚೆಂದದ ಅರಗಿಣಿಗೆ ಕಲ್ಲು ಹೊಡೆದವರೆ ಎಲ್ಲ. ಅರಣ್ಯದ ಅರಚುವ ಚೆಂದದ ಅರಗಿಣಿಗೆ ಕಲ್ಲು ಹೊಡೆದವರೆ ಎಲ್ಲ.
ಒಂದೊಂದೆ ಹನಿ ಬೀಳುವಾಗ ಹಂಬಲಿಸುತ್ತೇನೆ ಒಂದೊಂದೆ ಹನಿ ಬೀಳುವಾಗ ಹಂಬಲಿಸುತ್ತೇನೆ
ಕೊರೊನಾ ಭೀತಿಯಲಿ... ಸಂಬಂಧಗಳ ಅರ್ಥವನರಿಯದೆ ಕೊರೊನಾ ಭೀತಿಯಲಿ... ಸಂಬಂಧಗಳ ಅರ್ಥವನರಿಯದೆ
ಧೈರ್ಯಗೆಡದೆ ಒಗ್ಗಟ್ಟಿನಿಂದ ಹೋರಾಡಿ ಮನೆಯಲ್ಲಿದ್ದು ಆರೋಗ್ಯ ಕಾಪಾಡಿ... ಧೈರ್ಯಗೆಡದೆ ಒಗ್ಗಟ್ಟಿನಿಂದ ಹೋರಾಡಿ ಮನೆಯಲ್ಲಿದ್ದು ಆರೋಗ್ಯ ಕಾಪಾಡಿ...
ಪ್ರವಾಹದ ರಭಸಕ್ಕೆ ಕಣ್ಮರೆಯಾದವು ಜೀವ ಜೀವನ ಪ್ರವಾಹದ ರಭಸಕ್ಕೆ ಕಣ್ಮರೆಯಾದವು ಜೀವ ಜೀವನ
ಎಲ್ಲರ ಬಾಳಿನಲ್ಲೂ ಕಟ್ಟಿಟ್ಟ ಬುತ್ತಿ ಈ ಮುಸ್ಸಂಜೆ ಒಂಟಿಯೋ ಜೊತೆಯೋ ಕಳಿಲೇಬೇಕುಮುಸ್ಸಂಜೆ ಎಲ್ಲರ ಬಾಳಿನಲ್ಲೂ ಕಟ್ಟಿಟ್ಟ ಬುತ್ತಿ ಈ ಮುಸ್ಸಂಜೆ ಒಂಟಿಯೋ ಜೊತೆಯೋ ಕಳಿಲೇಬೇಕುಮುಸ್ಸಂಜೆ
ಇಳೆಯ ಎದೆಯ ಮೇಲೆ ನಿತ್ಯ ನಡೆವ ಅತ್ಯಾಚಾರಕೆ ಮುಕ್ತಿ ಕರುಣಿಸುವ ವೀರ ಉದಯಿಸುವನೆ? ಇಳೆಯ ಎದೆಯ ಮೇಲೆ ನಿತ್ಯ ನಡೆವ ಅತ್ಯಾಚಾರಕೆ ಮುಕ್ತಿ ಕರುಣಿಸುವ ವೀರ ಉದಯಿಸುವನೆ?
ಪ್ರಾಣ ಭಯದಿ ಹೆದರಿ ತನ್ನವರನೇ ಮುಟ್ಟದಾದ ಪ್ರಾಣ ಭಯದಿ ಹೆದರಿ ತನ್ನವರನೇ ಮುಟ್ಟದಾದ
ನೋವುಂಟೆನೆಗೆ ಹಂಚಲು ನೆರೆಯವರಿಲ್ಲ ನೋವುಂಟೆನೆಗೆ ಹಂಚಲು ನೆರೆಯವರಿಲ್ಲ
ನಡೆಯಿತು ಪವಿತ್ರ ಪ್ರೀತಿಯ ಬಲಿದಾನ ನಡೆಯಿತು ಪವಿತ್ರ ಪ್ರೀತಿಯ ಬಲಿದಾನ
ರೋಗಿಯ ಹೃದಯದ ಬಡಿತ ನಾಡಿ ಮಿಡಿತ ಗಮನಿಸಿ ಖಾಯಿಲೆ ಗುಣಪಡಿಸುವ ವೈದ್ಯರಿವರು ರೋಗಿಯ ಹೃದಯದ ಬಡಿತ ನಾಡಿ ಮಿಡಿತ ಗಮನಿಸಿ ಖಾಯಿಲೆ ಗುಣಪಡಿಸುವ ವೈದ್ಯರಿವರು
ಕಿತ್ತೋದ ಟೈಯರ್, ಸೈಕಲ್ ಪಂಚರ್ ಇವೆ ನನ್ನ ಪ್ರಪಂಚ ಕಿತ್ತೋದ ಟೈಯರ್, ಸೈಕಲ್ ಪಂಚರ್ ಇವೆ ನನ್ನ ಪ್ರಪಂಚ
ಸಿರಿವಂತರ ನೋಟ, ಇನ್ನೂ ತೆರೆದಿಲ್ಲ ಇತ್ತ ಸಿರಿವಂತರ ನೋಟ, ಇನ್ನೂ ತೆರೆದಿಲ್ಲ ಇತ್ತ