Revati Patil
Classics Others Children
ನೆಲ ಕಾದು ಕಾಯುತ್ತಿದೆ
ಮಳೆಯ ಮೊದಲ ಚುಂಬನಕೆ
ನಾನೂ ಕಾಯುತ್ತಿರುವೆ
ಮಣ್ಣಿನ ಘಮಗುಡುವ ವಾಸನೆಗೆ
ಬಂದಾಗೆಲ್ಲ ಹಳೆಯ ನೆನಪುಗಳನ್ನು
ನೀಡುವ ಮಳೆಯೇ ಹೀಗೆ,
ಮರೆತ ನೆನಪುಗಳನ್ನು ಮತ್ತೇ
ಕೊರಳಿಗೆ ಕಟ್ಟಿಕೊಳ್ಳುವ ಹಾಗೆ
ಸಣ್ಣ ಹೆಜ್ಜೆ
ಚಲನಚಿತ್ರ
ಹೆತ್ತವರ ಬೆಲೆ
ಮೌನಿ
ಇಂಬು
ಅಮ್ಮ
ಕಲರವ
ಸಹಾಯ
ಆಯ್ಕೆ ನಿನ್ನದು
ನಂಬಲರ್ಹ
ಹಸಿರು ನೀನು ರೈತನಿಗೆ ಉಸಿರು ಹಸಿರು ನೀನು ರೈತನಿಗೆ ಉಸಿರು
ಏನೆಂದು ಕರೆಯಲಿ ನಿನ್ನ ಶ್ವೇತವಾ? ಏನೆಂದು ಕರೆಯಲಿ ನಿನ್ನ ಶ್ವೇತವಾ?
ತದಡಿ ಬಂದರಿನ ಸುತ್ತ .......... ತದಡಿ ಬಂದರಿನ ಸುತ್ತ ..........
ಅವ್ವ ಅವ್ವ
ಕೆಲವರು ಭಾವಿಸಿದರೂ ಸಜ್ಜನಳೆಂದು ನೀನು, ನನಗಂತೂ ಕಾಟ ನಿನ್ನದೇ! ಕೆಲವರು ಭಾವಿಸಿದರೂ ಸಜ್ಜನಳೆಂದು ನೀನು, ನನಗಂತೂ ಕಾಟ ನಿನ್ನದೇ!
ಚಿತೆ ಚಿಂತೆ ಚಿಂತನೆ...!? ಚಿತೆ ಚಿಂತೆ ಚಿಂತನೆ...!?
ಒಬ್ಬಂಟಿ ಒಬ್ಬಂಟಿ
ಹೂವಿಗೂ ನೋವಿದೆ ಹೂವಿಗೂ ನೋವಿದೆ
ನೆನಪು ನೆನಪು
ಮಾಗಿಯ ಚಳಿಯಲ್ಲಿ ಮಾಗಿಯ ಚಳಿಯಲ್ಲಿ
ಇರುಳುಗಳು ಕಳೆದುಹೋದವು ಎಣ್ಣೆಯ ಲಂದ್ರಿಯ ಮುಂದೆ ಕೂರುವುದರಲ್ಲಿ... ಇರುಳುಗಳು ಕಳೆದುಹೋದವು ಎಣ್ಣೆಯ ಲಂದ್ರಿಯ ಮುಂದೆ ಕೂರುವುದರಲ್ಲಿ...
ಉದುರುವವುಶ್ರಾವಣದ ಹೂವುಗಳುಬಣ್ಣ ಬಣ್ಣಗಳದ್ದೇ ಉದುರುವವುಶ್ರಾವಣದ ಹೂವುಗಳುಬಣ್ಣ ಬಣ್ಣಗಳದ್ದೇ
ಆಗಿಲ್ಲದ ಯಾಂತ್ರಿಕತೆ ಹೊಸ ತಂತ್ರಜ್ಞಾನದ ಮಾಂತ್ರಿಕತೆ ಆಗಿಲ್ಲದ ಯಾಂತ್ರಿಕತೆ ಹೊಸ ತಂತ್ರಜ್ಞಾನದ ಮಾಂತ್ರಿಕತೆ
ಮಾಯಾತೀತನ ಮನೆದಾರಿ ಹಿಡಿದು ಹೊಂಟಾನ ಮಾಯಾತೀತನ ಮನೆದಾರಿ ಹಿಡಿದು ಹೊಂಟಾನ
ಕೆಡುಕು ಜನರೇ ಬನ್ನಿ ನಿಮ್ಮೆಲರನು ತೊಡೆದು ನಿಮ್ಮ ಮಸಣದ ಮೇಲೆ ಕಟ್ಟುವೆವು ನಾವು ಹೊಸ ನಾಡೊಂದನು, - ಸುಖದ ಬೀಡೊಂದನು ಕೆಡುಕು ಜನರೇ ಬನ್ನಿ ನಿಮ್ಮೆಲರನು ತೊಡೆದು ನಿಮ್ಮ ಮಸಣದ ಮೇಲೆ ಕಟ್ಟುವೆವು ನಾವು ಹೊಸ ನಾಡೊಂದನು...
ನಿತ್ಯೋತ್ಸವ ತಾಯಿ ನಿತ್ಯೋತ್ಸವ ನಿನಗೆ ನಿತ್ಯೋತ್ಸವ ತಾಯಿ ನಿತ್ಯೋತ್ಸವ ನಿತ್ಯೋತ್ಸವ ತಾಯಿ ನಿತ್ಯೋತ್ಸವ ನಿನಗೆ ನಿತ್ಯೋತ್ಸವ ತಾಯಿ ನಿತ್ಯೋತ್ಸವ
ಯಾವ ರಾಗಕೊ ಏನೊ ನನ್ನೆದೆ ವೀಣೆ ಮಿಡಿಯುತ ನರಳಿದೆ ಬಯಸುತಿರುವಾ ರಾಗ ಹೊಮ್ಮದೆ ಬೇರೆ ನಾದಗಳೆದ್ದಿವೆ ಯಾವ ರಾಗಕೊ ಏನೊ ನನ್ನೆದೆ ವೀಣೆ ಮಿಡಿಯುತ ನರಳಿದೆ ಬಯಸುತಿರುವಾ ರಾಗ ಹೊಮ್ಮದೆ ಬೇರೆ ನಾದಗಳೆದ್ದ...
ಮಾನವೀಯತೆಯನ್ನು ಕಡೆಗಣಿಸುವ ಸಂಪತ್ತನ್ನು ಬೇಂದ್ರೆಯವರು ‘ಕುರುಡು ಕಾಂಚಾಣಾ’ ಎಂದು ಕರೆಯುತ್ತಾರೆ. ಇಂತಹ ಕುರುಡು ಕಾಂಚಾಣ... ಮಾನವೀಯತೆಯನ್ನು ಕಡೆಗಣಿಸುವ ಸಂಪತ್ತನ್ನು ಬೇಂದ್ರೆಯವರು ‘ಕುರುಡು ಕಾಂಚಾಣಾ’ ಎಂದು ಕರೆಯುತ್ತಾರೆ...
ಹಚ್ಚೇವು ಕನ್ನಡದ ದೀಪ ಕರುನಾಡದೀಪ ಸಿರಿನುಡಿಯದೀಪ ಒಲವೆತ್ತಿ ತೋರುವಾ ದೀಪ ಹಚ್ಚೇವು ಕನ್ನಡದ ದೀಪ ಹಚ್ಚೇವು ಕನ್ನಡದ ದೀಪ ಕರುನಾಡದೀಪ ಸಿರಿನುಡಿಯದೀಪ ಒಲವೆತ್ತಿ ತೋರುವಾ ದೀಪ ಹಚ್ಚೇವು ಕನ್ನಡದ ...
ದೀಪವು ನಿನ್ನದೆ, ಗಾಳಿಯು ನಿನ್ನದೆ, ಆರದಿರಲಿ ಬೆಳಕು ದೀಪವು ನಿನ್ನದೆ, ಗಾಳಿಯು ನಿನ್ನದೆ, ಆರದಿರಲಿ ಬೆಳಕು