Revati Patil
Classics Others Children
ನೆಲ ಕಾದು ಕಾಯುತ್ತಿದೆ
ಮಳೆಯ ಮೊದಲ ಚುಂಬನಕೆ
ನಾನೂ ಕಾಯುತ್ತಿರುವೆ
ಮಣ್ಣಿನ ಘಮಗುಡುವ ವಾಸನೆಗೆ
ಬಂದಾಗೆಲ್ಲ ಹಳೆಯ ನೆನಪುಗಳನ್ನು
ನೀಡುವ ಮಳೆಯೇ ಹೀಗೆ,
ಮರೆತ ನೆನಪುಗಳನ್ನು ಮತ್ತೇ
ಕೊರಳಿಗೆ ಕಟ್ಟಿಕೊಳ್ಳುವ ಹಾಗೆ
ಸಣ್ಣ ಹೆಜ್ಜೆ
ಚಲನಚಿತ್ರ
ಹೆತ್ತವರ ಬೆಲೆ
ಮೌನಿ
ಇಂಬು
ಅಮ್ಮ
ಕಲರವ
ಸಹಾಯ
ಆಯ್ಕೆ ನಿನ್ನದು
ನಂಬಲರ್ಹ
ಮೌನಭಾರ ಮೌನಭಾರ
ಹೋಲಿಕೆ ಬೇಕಿಲ್ಲ ಹೋಲಿಕೆ ಬೇಕಿಲ್ಲ
ದಾರಿಹೋಕನ ಪದಗಳು ದಾರಿಹೋಕನ ಪದಗಳು
ಓ ಮಾನವ ಓ ಮಾನವ
ಕಾವ್ಯ ಕಾವ್ಯ
ಕೆಂಪು ಕೆಂಪು
ಪರಮ ವೀರ ಪರಮ ವೀರ
ಕವಿತೆ:- ಹೆಣ್ಮಗುವಿನ ಅರಿವು ಕವಿತೆ:- ಹೆಣ್ಮಗುವಿನ ಅರಿವು
ತದಡಿ ಬಂದರಿನ ಸುತ್ತ .......... ತದಡಿ ಬಂದರಿನ ಸುತ್ತ ..........
ಮುಗುಳ್ನಗೆಯ ಮುಖವಾಡ ಧರಿಸಿ ಹೋದರೂ ಜನನಿಬೀಡ ಮಾರುಕಟ್ಟೆಗೆ ಮುಗುಳ್ನಗೆಯ ಮುಖವಾಡ ಧರಿಸಿ ಹೋದರೂ ಜನನಿಬೀಡ ಮಾರುಕಟ್ಟೆಗೆ
ಅಳಿಯ ಪಂಚಮಿಗೆ ಬಂದ ನಾಚಿಗೆಟ್ಟ ಸರದಾರ ಅಂದರೂ ಮಾಡುವರು ಉಡುಗೊರೆ ಉಪಚಾರ ಅಳಿಯ ಪಂಚಮಿಗೆ ಬಂದ ನಾಚಿಗೆಟ್ಟ ಸರದಾರ ಅಂದರೂ ಮಾಡುವರು ಉಡುಗೊರೆ ಉಪಚಾರ
ಬೆಳದಿಂಗಳೂಟ ಬೆಳದಿಂಗಳೂಟ
ಆಗಿಲ್ಲದ ಯಾಂತ್ರಿಕತೆ ಹೊಸ ತಂತ್ರಜ್ಞಾನದ ಮಾಂತ್ರಿಕತೆ ಆಗಿಲ್ಲದ ಯಾಂತ್ರಿಕತೆ ಹೊಸ ತಂತ್ರಜ್ಞಾನದ ಮಾಂತ್ರಿಕತೆ
ನಮ್ಮಿ ಸ್ನೇಹಾನುಬಂಧ ಆಗಲಿ ಜನ್ಮಜನ್ಮದಾನುಬಂಧ ನಮ್ಮಿ ಸ್ನೇಹಾನುಬಂಧ ಆಗಲಿ ಜನ್ಮಜನ್ಮದಾನುಬಂಧ
ಮಾತಿನಲಿ ನಂಬಿಕೆಯೆ ಹೊರಟು ಹೋಯ್ತು ಪ್ರತಿ ಮಾತು ಸಾಕ್ಷಿಯನು ಬೇಡುವಂತಾಯ್ತು ಮಾತಿನಲಿ ನಂಬಿಕೆಯೆ ಹೊರಟು ಹೋಯ್ತು ಪ್ರತಿ ಮಾತು ಸಾಕ್ಷಿಯನು ಬೇಡುವಂತಾಯ್ತು
ಕೆಡುಕು ಜನರೇ ಬನ್ನಿ ನಿಮ್ಮೆಲರನು ತೊಡೆದು ನಿಮ್ಮ ಮಸಣದ ಮೇಲೆ ಕಟ್ಟುವೆವು ನಾವು ಹೊಸ ನಾಡೊಂದನು, - ಸುಖದ ಬೀಡೊಂದನು ಕೆಡುಕು ಜನರೇ ಬನ್ನಿ ನಿಮ್ಮೆಲರನು ತೊಡೆದು ನಿಮ್ಮ ಮಸಣದ ಮೇಲೆ ಕಟ್ಟುವೆವು ನಾವು ಹೊಸ ನಾಡೊಂದನು...
ನಿತ್ಯೋತ್ಸವ ತಾಯಿ ನಿತ್ಯೋತ್ಸವ ನಿನಗೆ ನಿತ್ಯೋತ್ಸವ ತಾಯಿ ನಿತ್ಯೋತ್ಸವ ನಿತ್ಯೋತ್ಸವ ತಾಯಿ ನಿತ್ಯೋತ್ಸವ ನಿನಗೆ ನಿತ್ಯೋತ್ಸವ ತಾಯಿ ನಿತ್ಯೋತ್ಸವ
ಯಾವ ರಾಗಕೊ ಏನೊ ನನ್ನೆದೆ ವೀಣೆ ಮಿಡಿಯುತ ನರಳಿದೆ ಬಯಸುತಿರುವಾ ರಾಗ ಹೊಮ್ಮದೆ ಬೇರೆ ನಾದಗಳೆದ್ದಿವೆ ಯಾವ ರಾಗಕೊ ಏನೊ ನನ್ನೆದೆ ವೀಣೆ ಮಿಡಿಯುತ ನರಳಿದೆ ಬಯಸುತಿರುವಾ ರಾಗ ಹೊಮ್ಮದೆ ಬೇರೆ ನಾದಗಳೆದ್ದ...
ಮಾನವೀಯತೆಯನ್ನು ಕಡೆಗಣಿಸುವ ಸಂಪತ್ತನ್ನು ಬೇಂದ್ರೆಯವರು ‘ಕುರುಡು ಕಾಂಚಾಣಾ’ ಎಂದು ಕರೆಯುತ್ತಾರೆ. ಇಂತಹ ಕುರುಡು ಕಾಂಚಾಣ... ಮಾನವೀಯತೆಯನ್ನು ಕಡೆಗಣಿಸುವ ಸಂಪತ್ತನ್ನು ಬೇಂದ್ರೆಯವರು ‘ಕುರುಡು ಕಾಂಚಾಣಾ’ ಎಂದು ಕರೆಯುತ್ತಾರೆ...
ಹಚ್ಚೇವು ಕನ್ನಡದ ದೀಪ ಕರುನಾಡದೀಪ ಸಿರಿನುಡಿಯದೀಪ ಒಲವೆತ್ತಿ ತೋರುವಾ ದೀಪ ಹಚ್ಚೇವು ಕನ್ನಡದ ದೀಪ ಹಚ್ಚೇವು ಕನ್ನಡದ ದೀಪ ಕರುನಾಡದೀಪ ಸಿರಿನುಡಿಯದೀಪ ಒಲವೆತ್ತಿ ತೋರುವಾ ದೀಪ ಹಚ್ಚೇವು ಕನ್ನಡದ ...