Vijaya Bharathi
Abstract Inspirational Others
ಬೇವಿನ ಕಹಿಯೆನಿಸಿಹ
ಕರ್ಣ ಕಠೋರವಾಗಿಹ
ಮನಕೆ ನೋವನೀವ ನುಡಿ
ಅದುವೇ ನೇರನುಡಿ
ಲೋಕ ವಿರೋಧಿಯೆನಿಪ
ಕಟು ಸತ್ಯವ ಎತ್ತಿ ಹಿಡಿವ
ನಿಷ್ಠುರವೆನಿಸುವ ನುಡಿ
ಸಾಮಾಜಿಕ ಸ್ವಾಸ್ಥ್ಯ ಪಾಲನೆಗೆ
ಸತ್ಯಾಸತ್ಯಗಳ ಪರಾಮರ್ಶನಕೆ
ಭೂತಗನ್ನಡಿಯಾಗಿಹ ನುಡಿ
ಮರಳಿ ಶಾಲೆಗೆ
ಬೇರುಗಳು
ನೆನಪು ಅಲೆಯುತ್...
ಪ್ರಥಮ ಆಷಾಡ
ಪಟ್ಟಾಭಿರಾಮಂ
ಪಶ್ಚಾತ್ತಾಪ
ಮುದ್ದು ಮಗು
ಎಲ್ಲಿಹೆಯೋ ನೀ
ನನ್ನ ಅಪ್ಪ
ಕುಸುಮ
ವೈಜ್ಞಾನಿಕ ಪತ್ತೆದಾರಿ ಕಾದಂಬರಿ "ಮಾಯ" ಕಾದಂಬರಿಕಾರರಾದ ರಾಜಶೇಖರ ಭೂಸನೂರ ಮಠರ ಕೃತಿ ವೈಜ್ಞಾನಿಕ ಪತ್ತೆದಾರಿ ಕಾದಂಬರಿ "ಮಾಯ" ಕಾದಂಬರಿಕಾರರಾದ ರಾಜಶೇಖರ ಭೂಸನೂರ ಮಠರ ಕೃತಿ
ಬಟ್ಟೆಯೊಳಗಡಗಿದ್ದ ಬೆತ್ತಲೆಗೆ ನಾಚಿಕೆಯ ಹಂಗಿಲ್ಲ, ಹಗಲಿಗಿಂತ ಇರುಳೇ ಚೆನ್ನಿತ್ತು ಆಗ... ಬಟ್ಟೆಯೊಳಗಡಗಿದ್ದ ಬೆತ್ತಲೆಗೆ ನಾಚಿಕೆಯ ಹಂಗಿಲ್ಲ, ಹಗಲಿಗಿಂತ ಇರುಳೇ ಚೆನ್ನಿತ್ತು ಆಗ...
ಅಂಚೆಯಣ್ಣನ ಕೂಗಿಗೆ ಕಾದು ಕುಳಿತಿಹವು ಹದಿ ಹರೆಯ ಹೃದಯಗಳು ಅಂಚೆಯಣ್ಣನ ಕೂಗಿಗೆ ಕಾದು ಕುಳಿತಿಹವು ಹದಿ ಹರೆಯ ಹೃದಯಗಳು
ದುಷ್ಟ ಶಿಕ್ಷಕಿ ಶಿಷ್ಟ ರಕ್ಷಕಿ ದುರಿತ ನಿವಾರಿಣಿ ದುರ್ಗೆ ದುಷ್ಟ ಶಿಕ್ಷಕಿ ಶಿಷ್ಟ ರಕ್ಷಕಿ ದುರಿತ ನಿವಾರಿಣಿ ದುರ್ಗೆ
ರಕ್ತ ಹಂಚಿ ಕೊಂಡವರಿಲ್ಲಿ ಶೂನ್ಯರು. ರಕ್ತ ಹಂಚಿ ಕೊಂಡವರಿಲ್ಲಿ ಶೂನ್ಯರು.
ಚಂದಿರನ ಉಡುಗಣ ನಕ್ಷತ್ರಲೋಕದಾವರಣ . ಚಂದಿರನ ಉಡುಗಣ ನಕ್ಷತ್ರಲೋಕದಾವರಣ .
ಮೊಗ್ಗು ಬಿರಿದು ಹೂವಾಗುವ ಮೊದಲೇ ! ಮೊಗ್ಗು ಬಿರಿದು ಹೂವಾಗುವ ಮೊದಲೇ !
ಎನಗಿಲ್ಲ ನಿಮ್ಮಂತೆ ಹುಟ್ಟಿ ಸಾಯುವಾಸೆ ಎನಗಿಲ್ಲ ನಿಮ್ಮಂತೆ ಹುಟ್ಟಿ ಸಾಯುವಾಸೆ
ಸ್ವದೇಶೀ ಮಂತ್ರ ವ ಮರೆತೆವು ವಿದೇಶೀ ತಂತ್ರವ ಮೆರೆದೆವು ಸ್ವದೇಶೀ ಮಂತ್ರ ವ ಮರೆತೆವು ವಿದೇಶೀ ತಂತ್ರವ ಮೆರೆದೆವು
ದೇಶಭಕುತರ ಮೂಳೆ ಮಜ್ಜ ರಕುತದ ಬುನಾದಿ ದೇಶಭಕುತರ ಮೂಳೆ ಮಜ್ಜ ರಕುತದ ಬುನಾದಿ
ಹೆತ್ತೊಡಲ ಕಲಕಿತು ಮನ ಮಮ್ಮಲ ಮರುಗಿತು ಹೆತ್ತೊಡಲ ಕಲಕಿತು ಮನ ಮಮ್ಮಲ ಮರುಗಿತು
ನವರಸ ನಾಯಕ ಶ್ರೀ ರಾಮ ಚಂದ್ರ ನವರಸ ನಾಯಕ ಶ್ರೀ ರಾಮ ಚಂದ್ರ
ಕಲ್ಪನೆಯ ಕಪ್ಪು, ಬಿಳಿರಂದ್ರದ ಹಾಗೇ ತನ್ನೊಳಗೇ ಅರಗಿಸಿ, ಬಿಡೂ ಹಾಗೆ ಕಲ್ಪನೆಯ ಕಪ್ಪು, ಬಿಳಿರಂದ್ರದ ಹಾಗೇ ತನ್ನೊಳಗೇ ಅರಗಿಸಿ, ಬಿಡೂ ಹಾಗೆ
ಇರಲಿಲ್ಲ ನನಗೆ ದೇವರಲ್ಲಿ ಅಂದು ಸ್ವಲ್ಪವೂ ನಂಬಿಕೆ ಇರಲಿಲ್ಲ ನನಗೆ ದೇವರಲ್ಲಿ ಅಂದು ಸ್ವಲ್ಪವೂ ನಂಬಿಕೆ
ಇವರಿಬ್ಬರ ಪಂಕ್ತೀಕರಣದಲ್ಲಿ ಶಶಿಯು ಸೇರಿ ಸೌರ ಗ್ರಹಣವನ್ನು ಉಂಟಾಗಿಸಿದನು. ಇವರಿಬ್ಬರ ಪಂಕ್ತೀಕರಣದಲ್ಲಿ ಶಶಿಯು ಸೇರಿ ಸೌರ ಗ್ರಹಣವನ್ನು ಉಂಟಾಗಿಸಿದನು.
ಅನುಭವಗೋಚರ ಸತ್ಯಗಳ ಜಗಕೆ ಸಾರಿದರು ಅನುಭವಗೋಚರ ಸತ್ಯಗಳ ಜಗಕೆ ಸಾರಿದರು
ಹಬ್ಬಗಳಾ ಸರದಿ ಬೆಳೆಯಿತು ಹಸಿರು ತೋರಣ ಕುಣಿಯಿತು ಹಬ್ಬಗಳಾ ಸರದಿ ಬೆಳೆಯಿತು ಹಸಿರು ತೋರಣ ಕುಣಿಯಿತು
ಸ್ವಾತಂತ್ರ್ಯದ ಬೆಳಕು ಹರಿದು ನಳನಳಸುತಿಹ ನವಭಾರತ ಸ್ವಾತಂತ್ರ್ಯದ ಬೆಳಕು ಹರಿದು ನಳನಳಸುತಿಹ ನವಭಾರತ
ವಿಶ್ವಮೂರುತಿ ನೀಡು ಎಲ್ಲರಿಗೂ ಶಾಂತಿಯನು ವಿಶ್ವಮೂರುತಿ ನೀಡು ಎಲ್ಲರಿಗೂ ಶಾಂತಿಯನು
ದೇವಗಂಗೆಯ ಭವ್ಯ ವೇದಿಕೆಯೋ? ದೇವಗಂಗೆಯ ಭವ್ಯ ವೇದಿಕೆಯೋ?