Vijaya Bharathi
Abstract Drama Others
ಆಷಾಢದ ಮಂದಾನಿಲಕೆ
ಸಿಲುಕಿ ನಲುಗಿದ ನವ ಜೋಡಿ
ಚಂದ್ರಿಕೆಯ ಉರಿಧಗೆಯ
ಸಹಿಸಲಾರದೆ ಬಳಲುತಲಿ
ಕೋಗಿಲೆಯ ಇಂಚರಕೆ
ಕಿವಿಮುಚ್ಚಿಅವಡುಗಚ್ಚಿ
ವಿರಹಾಗ್ನಿಯ ನಡುವೆ ನಿಂತು
ಅತಿದೀರ್ಘ ಆಷಾಢ ಮುಗಿವ
ಪ್ರತೀಕ್ಷೆಯಲಿ ಬಲುದುಃಖಿ
ಮರಳಿ ಶಾಲೆಗೆ
ಬೇರುಗಳು
ನೆನಪು ಅಲೆಯುತ್...
ಪ್ರಥಮ ಆಷಾಡ
ಪಟ್ಟಾಭಿರಾಮಂ
ಪಶ್ಚಾತ್ತಾಪ
ಮುದ್ದು ಮಗು
ಎಲ್ಲಿಹೆಯೋ ನೀ
ನನ್ನ ಅಪ್ಪ
ಕುಸುಮ
ನಿನ್ನಚ್ಚೆಯಂತೆ ನಡೆಯುವಾಗ, ನಾ ಸೂತ್ರದ ಬೊಂಬೆಯಲ್ಲದೆ ಮತ್ತೇನು? ನಿನ್ನಚ್ಚೆಯಂತೆ ನಡೆಯುವಾಗ, ನಾ ಸೂತ್ರದ ಬೊಂಬೆಯಲ್ಲದೆ ಮತ್ತೇನು?
ಮನದಿಂಗಿತವನೆಲ್ಲ ಬಿಚ್ಚಿಟ್ಟರೆ ನನ್ನಲ್ಲಿ ನನ್ನೆದೆಯ ತೆರೆದಿಡುವೆ ನಿನ್ನೊಲವ ದನಿಗೆ ಮನದಿಂಗಿತವನೆಲ್ಲ ಬಿಚ್ಚಿಟ್ಟರೆ ನನ್ನಲ್ಲಿ ನನ್ನೆದೆಯ ತೆರೆದಿಡುವೆ ನಿನ್ನೊಲವ ದನಿಗೆ
ವಿರಮಿಸಿದ ವಾಸುದೇವ ತೆರಳಿದ ವೈಕುಂಠಕೆ ಸೂತ್ರಧಾರಿ ಶ್ರೀ ಕೃಷ್ಣ ವಿರಮಿಸಿದ ವಾಸುದೇವ ತೆರಳಿದ ವೈಕುಂಠಕೆ ಸೂತ್ರಧಾರಿ ಶ್ರೀ ಕೃಷ್ಣ
ವೈಜ್ಞಾನಿಕ ಪತ್ತೆದಾರಿ ಕಾದಂಬರಿ "ಮಾಯ" ಕಾದಂಬರಿಕಾರರಾದ ರಾಜಶೇಖರ ಭೂಸನೂರ ಮಠರ ಕೃತಿ ವೈಜ್ಞಾನಿಕ ಪತ್ತೆದಾರಿ ಕಾದಂಬರಿ "ಮಾಯ" ಕಾದಂಬರಿಕಾರರಾದ ರಾಜಶೇಖರ ಭೂಸನೂರ ಮಠರ ಕೃತಿ
ಬಟ್ಟೆಯೊಳಗಡಗಿದ್ದ ಬೆತ್ತಲೆಗೆ ನಾಚಿಕೆಯ ಹಂಗಿಲ್ಲ, ಹಗಲಿಗಿಂತ ಇರುಳೇ ಚೆನ್ನಿತ್ತು ಆಗ... ಬಟ್ಟೆಯೊಳಗಡಗಿದ್ದ ಬೆತ್ತಲೆಗೆ ನಾಚಿಕೆಯ ಹಂಗಿಲ್ಲ, ಹಗಲಿಗಿಂತ ಇರುಳೇ ಚೆನ್ನಿತ್ತು ಆಗ...
ಅಂಚೆಯಣ್ಣನ ಕೂಗಿಗೆ ಕಾದು ಕುಳಿತಿಹವು ಹದಿ ಹರೆಯ ಹೃದಯಗಳು ಅಂಚೆಯಣ್ಣನ ಕೂಗಿಗೆ ಕಾದು ಕುಳಿತಿಹವು ಹದಿ ಹರೆಯ ಹೃದಯಗಳು
ದುಷ್ಟ ಶಿಕ್ಷಕಿ ಶಿಷ್ಟ ರಕ್ಷಕಿ ದುರಿತ ನಿವಾರಿಣಿ ದುರ್ಗೆ ದುಷ್ಟ ಶಿಕ್ಷಕಿ ಶಿಷ್ಟ ರಕ್ಷಕಿ ದುರಿತ ನಿವಾರಿಣಿ ದುರ್ಗೆ
ನನ್ನ ಮನವು ನಿನ್ನಲ್ಲೇ ನಿಲ್ಲುವಂತೆ ನನ್ನ ಮನವನನುಗೊಳಿಸು ಹೇ ದೇವಾ ನನ್ನ ಮನವು ನಿನ್ನಲ್ಲೇ ನಿಲ್ಲುವಂತೆ ನನ್ನ ಮನವನನುಗೊಳಿಸು ಹೇ ದೇವಾ
ಒಂದು ಓಟಿಗಾಗಿ ಪರಿಪರಿಯಾಗಿ ಬೇಡುತ್ತಾ ಮನೆ ಬಾಗಿಲಲ್ಲಿ ನಿಂತವರು ಒಂದು ಓಟಿಗಾಗಿ ಪರಿಪರಿಯಾಗಿ ಬೇಡುತ್ತಾ ಮನೆ ಬಾಗಿಲಲ್ಲಿ ನಿಂತವರು
ಕಷ್ಟಕ್ಕೆ ಕರಗಿ ಸಹಕಾರ ನೀಡಿ ಸ್ಪಂದಿಸುವ ಮನಸು ನಿನದು ಕಷ್ಟಕ್ಕೆ ಕರಗಿ ಸಹಕಾರ ನೀಡಿ ಸ್ಪಂದಿಸುವ ಮನಸು ನಿನದು
ಬಂಡೆಗಪ್ಪಳಿಸಿ ಒಮ್ಮೆಗೆ ತನ್ನೊಳಗೆ ಎಳೆದೊಯ್ಯುವ ಬಹು ವಿಸ್ತಾರವಾದ ಬಿರು ಕಡಲು !! ಬಂಡೆಗಪ್ಪಳಿಸಿ ಒಮ್ಮೆಗೆ ತನ್ನೊಳಗೆ ಎಳೆದೊಯ್ಯುವ ಬಹು ವಿಸ್ತಾರವಾದ ಬಿರು ಕಡಲು !!
ನಮ್ಮಪ್ಪ ಅಂದ್ರೆ ನಂಗೆ ತುಂಬಾ ಇಷ್ಟ ನಿಂಗೆ ಗೊತ್ತೇನಪ್ಪ ನಮ್ಮಪ್ಪ ಅಂದ್ರೆ ನಂಗೆ ತುಂಬಾ ಇಷ್ಟ ನಿಂಗೆ ಗೊತ್ತೇನಪ್ಪ
ಅವಳು ಇನ್ನು ಮೇಲಾದರೂ ಖುಷಿಯಾಗಿ ಇರಬೇಕೆಂಬುದೇ ನನ್ನ ಅಳಲು ಅವಳು ಇನ್ನು ಮೇಲಾದರೂ ಖುಷಿಯಾಗಿ ಇರಬೇಕೆಂಬುದೇ ನನ್ನ ಅಳಲು
ಡಂಬಕತನವನು ಅಟ್ಟೋಡಿಸುತ ಢಮರುಗ ಮೊಳಗಿಸು ಪರಮೇಶ. ಡಂಬಕತನವನು ಅಟ್ಟೋಡಿಸುತ ಢಮರುಗ ಮೊಳಗಿಸು ಪರಮೇಶ.
ಕಷ್ಟಕೊಟ್ಟು ಪರೀಕ್ಷಿಸುವಳು ಸಂಗೀತವೇ ಜೀವನವೆನ್ನುವರನ್ನ ಕಷ್ಟಕೊಟ್ಟು ಪರೀಕ್ಷಿಸುವಳು ಸಂಗೀತವೇ ಜೀವನವೆನ್ನುವರನ್ನ
ಬೇವು - ಯಾರ ಅವಧಾನ ಬಯಸದ ಕಾಡಗುಲಾಬಿಯಂತೆ... ಬೇವು - ಯಾರ ಅವಧಾನ ಬಯಸದ ಕಾಡಗುಲಾಬಿಯಂತೆ...
ಹಳೆಯ ಕಣ್ಣು ಹೊಸತು ದೃಷ್ಟಿ ಹಳೆಯ ಕಣ್ಣು ಹೊಸತು ದೃಷ್ಟಿ
ಜಯತು ಕನ್ನಡ ವಾಣಿ ಕರುನಾಡ ಕಲ್ಯಾಣಿ ಜಯತು ಕನ್ನಡ ವಾಣಿ ಕರುನಾಡ ಕಲ್ಯಾಣಿ
ನೂಕದಿರೆನ್ನ ಮಗದೊಮ್ಮೆ ಪರರ ಸಂಕೋಲೆಯೊಳಗೆ ನೂಕದಿರೆನ್ನ ಮಗದೊಮ್ಮೆ ಪರರ ಸಂಕೋಲೆಯೊಳಗೆ
ನಿನ್ನ ಸೇವೆ ಮಾಡಲು ಶಕ್ತಿ ಭಕ್ತಿ ಕರುಣಿಸು ನಿನ್ನ ಸೇವೆ ಮಾಡಲು ಶಕ್ತಿ ಭಕ್ತಿ ಕರುಣಿಸು