jawhar ali addoor
Classics Fantasy Inspirational
ಘಣಎಂಬ ಭಾವದಿಂದ
ಹಣವೆಂಬ ಮೋಸದಿಂದ
ಹೆಣವಾಗಿ ಹೋಗ ಬೇಡ
ದನವೆಂಬ ಸಂಪತ್ತು
ಕಣವಾಗಿ ಹೋದರು
ಗುಣವೇ ಒಳ್ಳೆಯದು ಉತ್ತಮ
ಜನರಿಂದ ಮೋಸವ ದೂರವಿಟ್ಟು
ಮನ ನೊಂದ ರೈತನ ಒಟ್ಟಿಗಿಟ್ಟು
ಋಣ ತಿರಿಸುವವನೇ ಅತ್ಯುತ್ತಮ
ಒಣ ಭೂಮಿಯನ್ನು ಹೊತ್ತು
ಜನ ಜನರ ಅಳಲು
ಕಣಕಣವಾಗಿ ಎಸೆಯುವವನೇ
ಆ ರೈತ
ಕೊಲೆ
ಏಕೆ ಹಾಕಿದೆ ಆಶ...
ಅವಳು
ನನ್ನ ಪ್ರವಾದಿ
ಕರುನಾಡ ಕನ್ನಡವ...
ಮೊದಲ ನೋಟ
ಹನಿಕವನ
ಸಿಹಿ ಹನಿ
ಕಾರ್ಮಿಕ
ಈ ಬಾಳು
ದಾರಿಹೋಕನ ಪದಗಳು ದಾರಿಹೋಕನ ಪದಗಳು
ಬಾಳು ಬಾಳು
ಬಯಸದಿರು ಬಯಸದಿರು
ಗಣೇಶ ಸ್ತುತಿ ಗಣೇಶ ಸ್ತುತಿ
ರಂಗೋಲಿ. ರಂಗೋಲಿ.
ಹಸಿರು ನೀನು ರೈತನಿಗೆ ಉಸಿರು ಹಸಿರು ನೀನು ರೈತನಿಗೆ ಉಸಿರು
ಏನೆಂದು ಕರೆಯಲಿ ನಿನ್ನ ಶ್ವೇತವಾ? ಏನೆಂದು ಕರೆಯಲಿ ನಿನ್ನ ಶ್ವೇತವಾ?
ಕವಿತೆ:- ಹೆಣ್ಮಗುವಿನ ಅರಿವು ಕವಿತೆ:- ಹೆಣ್ಮಗುವಿನ ಅರಿವು
ಅಮ್ಮ ಅಮ್ಮ
ಮುಗುಳ್ನಗೆಯ ಮುಖವಾಡ ಧರಿಸಿ ಹೋದರೂ ಜನನಿಬೀಡ ಮಾರುಕಟ್ಟೆಗೆ ಮುಗುಳ್ನಗೆಯ ಮುಖವಾಡ ಧರಿಸಿ ಹೋದರೂ ಜನನಿಬೀಡ ಮಾರುಕಟ್ಟೆಗೆ
ಅಳಿಯ ಪಂಚಮಿಗೆ ಬಂದ ನಾಚಿಗೆಟ್ಟ ಸರದಾರ ಅಂದರೂ ಮಾಡುವರು ಉಡುಗೊರೆ ಉಪಚಾರ ಅಳಿಯ ಪಂಚಮಿಗೆ ಬಂದ ನಾಚಿಗೆಟ್ಟ ಸರದಾರ ಅಂದರೂ ಮಾಡುವರು ಉಡುಗೊರೆ ಉಪಚಾರ
ಬೆಳದಿಂಗಳೂಟ ಬೆಳದಿಂಗಳೂಟ
ಆಗಿಲ್ಲದ ಯಾಂತ್ರಿಕತೆ ಹೊಸ ತಂತ್ರಜ್ಞಾನದ ಮಾಂತ್ರಿಕತೆ ಆಗಿಲ್ಲದ ಯಾಂತ್ರಿಕತೆ ಹೊಸ ತಂತ್ರಜ್ಞಾನದ ಮಾಂತ್ರಿಕತೆ
ಮಾಯಾತೀತನ ಮನೆದಾರಿ ಹಿಡಿದು ಹೊಂಟಾನ ಮಾಯಾತೀತನ ಮನೆದಾರಿ ಹಿಡಿದು ಹೊಂಟಾನ
ಮಾತಿನಲಿ ನಂಬಿಕೆಯೆ ಹೊರಟು ಹೋಯ್ತು ಪ್ರತಿ ಮಾತು ಸಾಕ್ಷಿಯನು ಬೇಡುವಂತಾಯ್ತು ಮಾತಿನಲಿ ನಂಬಿಕೆಯೆ ಹೊರಟು ಹೋಯ್ತು ಪ್ರತಿ ಮಾತು ಸಾಕ್ಷಿಯನು ಬೇಡುವಂತಾಯ್ತು
ಕೆಡುಕು ಜನರೇ ಬನ್ನಿ ನಿಮ್ಮೆಲರನು ತೊಡೆದು ನಿಮ್ಮ ಮಸಣದ ಮೇಲೆ ಕಟ್ಟುವೆವು ನಾವು ಹೊಸ ನಾಡೊಂದನು, - ಸುಖದ ಬೀಡೊಂದನು ಕೆಡುಕು ಜನರೇ ಬನ್ನಿ ನಿಮ್ಮೆಲರನು ತೊಡೆದು ನಿಮ್ಮ ಮಸಣದ ಮೇಲೆ ಕಟ್ಟುವೆವು ನಾವು ಹೊಸ ನಾಡೊಂದನು...
ನಿತ್ಯೋತ್ಸವ ತಾಯಿ ನಿತ್ಯೋತ್ಸವ ನಿನಗೆ ನಿತ್ಯೋತ್ಸವ ತಾಯಿ ನಿತ್ಯೋತ್ಸವ ನಿತ್ಯೋತ್ಸವ ತಾಯಿ ನಿತ್ಯೋತ್ಸವ ನಿನಗೆ ನಿತ್ಯೋತ್ಸವ ತಾಯಿ ನಿತ್ಯೋತ್ಸವ
ಯಾವ ರಾಗಕೊ ಏನೊ ನನ್ನೆದೆ ವೀಣೆ ಮಿಡಿಯುತ ನರಳಿದೆ ಬಯಸುತಿರುವಾ ರಾಗ ಹೊಮ್ಮದೆ ಬೇರೆ ನಾದಗಳೆದ್ದಿವೆ ಯಾವ ರಾಗಕೊ ಏನೊ ನನ್ನೆದೆ ವೀಣೆ ಮಿಡಿಯುತ ನರಳಿದೆ ಬಯಸುತಿರುವಾ ರಾಗ ಹೊಮ್ಮದೆ ಬೇರೆ ನಾದಗಳೆದ್ದ...
ಮಾನವೀಯತೆಯನ್ನು ಕಡೆಗಣಿಸುವ ಸಂಪತ್ತನ್ನು ಬೇಂದ್ರೆಯವರು ‘ಕುರುಡು ಕಾಂಚಾಣಾ’ ಎಂದು ಕರೆಯುತ್ತಾರೆ. ಇಂತಹ ಕುರುಡು ಕಾಂಚಾಣ... ಮಾನವೀಯತೆಯನ್ನು ಕಡೆಗಣಿಸುವ ಸಂಪತ್ತನ್ನು ಬೇಂದ್ರೆಯವರು ‘ಕುರುಡು ಕಾಂಚಾಣಾ’ ಎಂದು ಕರೆಯುತ್ತಾರೆ...
ಹಚ್ಚೇವು ಕನ್ನಡದ ದೀಪ ಕರುನಾಡದೀಪ ಸಿರಿನುಡಿಯದೀಪ ಒಲವೆತ್ತಿ ತೋರುವಾ ದೀಪ ಹಚ್ಚೇವು ಕನ್ನಡದ ದೀಪ ಹಚ್ಚೇವು ಕನ್ನಡದ ದೀಪ ಕರುನಾಡದೀಪ ಸಿರಿನುಡಿಯದೀಪ ಒಲವೆತ್ತಿ ತೋರುವಾ ದೀಪ ಹಚ್ಚೇವು ಕನ್ನಡದ ...