Sahana M
Abstract
ನಗು ಮುಖದಾ ಒಲವು
ಚಿರವಾಗಬಾರದೇ
ಕಣ್ಣಂಚಿನ ನೀರನ್ನು
ತಡೆಯಲು ಸಾಧ್ಯವೇ....!
ಸಾಲಾಗಿ ಉಳಿದ ಕನಸು
ನನ್ನಸಾಗಬಾರದೇ
ಭರವಸೆಯ ಹಾದಿ
ಕರಗಲು ಸಾದ್ಯವೇ....!
ನನ್ನಯ ಆಸೆ
ಸಿಹಿಯಾಗಬಾರದೇ
ಬಯಕೆಯ ಅಂತರ
ಮರೆಯಲು ಸಾಧ್ಯವೇ....!
ಕಹಿಯಾದ ಜೀವನ
ಸೊಗಸಾಗಬಾರದೇ
ಹೋದ ಕಾಲ ಮರಳಿ
ಬರಲು ಸಾಧ್ಯವೇ....!
ಕಗ್ಗತ್ತಲ ಕನಸು
ಚಿರವಾಗಿ ಉಳಿಯು...
ನವರಸ
ಹೃದಯದ ಮಾತು......
ಸಾಧ್ಯವೇ....!
ನಾಳೆಯ ಬದುಕಿನಲ್ಲಿ ನಿರಾಸೆ, ಅತೃಪ್ತಿಯ ತರುವುದು ಬಾಳಿನಲ್ಲಿ ಸಾಧನೆಯ ಹಾದಿಗೆ ಭಂಗವನು ತರುವುದು ನಾಳೆಯ ಬದುಕಿನಲ್ಲಿ ನಿರಾಸೆ, ಅತೃಪ್ತಿಯ ತರುವುದು ಬಾಳಿನಲ್ಲಿ ಸಾಧನೆಯ ಹಾದಿಗೆ ಭಂಗವನು ತರುವುದ...
ಜ್ಞಾನವಂತನೊಮ್ಮೆ ನೋಡು ಮಾತುಕತೆಯ ತೂಕ ನೋಡು ಜ್ಞಾನವಂತನೊಮ್ಮೆ ನೋಡು ಮಾತುಕತೆಯ ತೂಕ ನೋಡು
ಮನಕೇನೋ ವಿವರಿಸಲಾಗದ ನವೋಲ್ಲಾಸ ವೈವಿಧ್ಯಮಯ ಹೊಸತಾದ ಸಡಗರ ಸಂಭ್ರಮ!! ಮನಕೇನೋ ವಿವರಿಸಲಾಗದ ನವೋಲ್ಲಾಸ ವೈವಿಧ್ಯಮಯ ಹೊಸತಾದ ಸಡಗರ ಸಂಭ್ರಮ!!
ಮನುಜನಲಿ ಪರಿಪಕ್ವತೆಯಿರದು ಬಾಳಲಿ ತಿನ್ನದೆ ಪೆಟ್ಟು ಅಚಲವಾಗಿ ನಂಬು ಕೇಶವನ ನಿನ್ನ ಚಿಂತೆಗಳ ಬದಿಗಿಟ್ ಮನುಜನಲಿ ಪರಿಪಕ್ವತೆಯಿರದು ಬಾಳಲಿ ತಿನ್ನದೆ ಪೆಟ್ಟು ಅಚಲವಾಗಿ ನಂಬು ಕೇಶವನ ನಿನ್ನ ಚಿಂತೆಗಳ ಬದ...
ವಿರಮಿಸಿದ ವಾಸುದೇವ ತೆರಳಿದ ವೈಕುಂಠಕೆ ಸೂತ್ರಧಾರಿ ಶ್ರೀ ಕೃಷ್ಣ ವಿರಮಿಸಿದ ವಾಸುದೇವ ತೆರಳಿದ ವೈಕುಂಠಕೆ ಸೂತ್ರಧಾರಿ ಶ್ರೀ ಕೃಷ್ಣ
ವೈಜ್ಞಾನಿಕ ಪತ್ತೆದಾರಿ ಕಾದಂಬರಿ "ಮಾಯ" ಕಾದಂಬರಿಕಾರರಾದ ರಾಜಶೇಖರ ಭೂಸನೂರ ಮಠರ ಕೃತಿ ವೈಜ್ಞಾನಿಕ ಪತ್ತೆದಾರಿ ಕಾದಂಬರಿ "ಮಾಯ" ಕಾದಂಬರಿಕಾರರಾದ ರಾಜಶೇಖರ ಭೂಸನೂರ ಮಠರ ಕೃತಿ
ಬಟ್ಟೆಯೊಳಗಡಗಿದ್ದ ಬೆತ್ತಲೆಗೆ ನಾಚಿಕೆಯ ಹಂಗಿಲ್ಲ, ಹಗಲಿಗಿಂತ ಇರುಳೇ ಚೆನ್ನಿತ್ತು ಆಗ... ಬಟ್ಟೆಯೊಳಗಡಗಿದ್ದ ಬೆತ್ತಲೆಗೆ ನಾಚಿಕೆಯ ಹಂಗಿಲ್ಲ, ಹಗಲಿಗಿಂತ ಇರುಳೇ ಚೆನ್ನಿತ್ತು ಆಗ...
ಅಂಚೆಯಣ್ಣನ ಕೂಗಿಗೆ ಕಾದು ಕುಳಿತಿಹವು ಹದಿ ಹರೆಯ ಹೃದಯಗಳು ಅಂಚೆಯಣ್ಣನ ಕೂಗಿಗೆ ಕಾದು ಕುಳಿತಿಹವು ಹದಿ ಹರೆಯ ಹೃದಯಗಳು
ದುಷ್ಟ ಶಿಕ್ಷಕಿ ಶಿಷ್ಟ ರಕ್ಷಕಿ ದುರಿತ ನಿವಾರಿಣಿ ದುರ್ಗೆ ದುಷ್ಟ ಶಿಕ್ಷಕಿ ಶಿಷ್ಟ ರಕ್ಷಕಿ ದುರಿತ ನಿವಾರಿಣಿ ದುರ್ಗೆ
ಡಂಬಕತನವನು ಅಟ್ಟೋಡಿಸುತ ಢಮರುಗ ಮೊಳಗಿಸು ಪರಮೇಶ. ಡಂಬಕತನವನು ಅಟ್ಟೋಡಿಸುತ ಢಮರುಗ ಮೊಳಗಿಸು ಪರಮೇಶ.
ಎನಗಿಲ್ಲ ನಿಮ್ಮಂತೆ ಹುಟ್ಟಿ ಸಾಯುವಾಸೆ ಎನಗಿಲ್ಲ ನಿಮ್ಮಂತೆ ಹುಟ್ಟಿ ಸಾಯುವಾಸೆ
ನವರಸ ನಾಯಕ ಶ್ರೀ ರಾಮ ಚಂದ್ರ ನವರಸ ನಾಯಕ ಶ್ರೀ ರಾಮ ಚಂದ್ರ
ಕಲ್ಪನೆಯ ಕಪ್ಪು, ಬಿಳಿರಂದ್ರದ ಹಾಗೇ ತನ್ನೊಳಗೇ ಅರಗಿಸಿ, ಬಿಡೂ ಹಾಗೆ ಕಲ್ಪನೆಯ ಕಪ್ಪು, ಬಿಳಿರಂದ್ರದ ಹಾಗೇ ತನ್ನೊಳಗೇ ಅರಗಿಸಿ, ಬಿಡೂ ಹಾಗೆ
ಇರಲಿಲ್ಲ ನನಗೆ ದೇವರಲ್ಲಿ ಅಂದು ಸ್ವಲ್ಪವೂ ನಂಬಿಕೆ ಇರಲಿಲ್ಲ ನನಗೆ ದೇವರಲ್ಲಿ ಅಂದು ಸ್ವಲ್ಪವೂ ನಂಬಿಕೆ
ಕಷ್ಟಕೊಟ್ಟು ಪರೀಕ್ಷಿಸುವಳು ಸಂಗೀತವೇ ಜೀವನವೆನ್ನುವರನ್ನ ಕಷ್ಟಕೊಟ್ಟು ಪರೀಕ್ಷಿಸುವಳು ಸಂಗೀತವೇ ಜೀವನವೆನ್ನುವರನ್ನ
ಬೇವು - ಯಾರ ಅವಧಾನ ಬಯಸದ ಕಾಡಗುಲಾಬಿಯಂತೆ... ಬೇವು - ಯಾರ ಅವಧಾನ ಬಯಸದ ಕಾಡಗುಲಾಬಿಯಂತೆ...
ಹಳೆಯ ಕಣ್ಣು ಹೊಸತು ದೃಷ್ಟಿ ಹಳೆಯ ಕಣ್ಣು ಹೊಸತು ದೃಷ್ಟಿ
ಜಯತು ಕನ್ನಡ ವಾಣಿ ಕರುನಾಡ ಕಲ್ಯಾಣಿ ಜಯತು ಕನ್ನಡ ವಾಣಿ ಕರುನಾಡ ಕಲ್ಯಾಣಿ
ನೂಕದಿರೆನ್ನ ಮಗದೊಮ್ಮೆ ಪರರ ಸಂಕೋಲೆಯೊಳಗೆ ನೂಕದಿರೆನ್ನ ಮಗದೊಮ್ಮೆ ಪರರ ಸಂಕೋಲೆಯೊಳಗೆ
ನಿನ್ನ ಸೇವೆ ಮಾಡಲು ಶಕ್ತಿ ಭಕ್ತಿ ಕರುಣಿಸು ನಿನ್ನ ಸೇವೆ ಮಾಡಲು ಶಕ್ತಿ ಭಕ್ತಿ ಕರುಣಿಸು