Arjun Maurya
Action Classics Inspirational
ಎಡೆಬಿಡದೆ ಸುರಿಯುತಿಹ
ಮಳೆಯ ಬಾಣಗಳಿಗೆ
ಕಲ್ಲಾಗೇ ನಿಂತುಬಿಡು
ಇಲ್ಲದಿದ್ದಲ್ಲಿ
ಕನಸುಗಳೆಲ್ಲ ನೀರಾಗಿಯೇ
ಕರಗಿಬಿಡಬಹುದು
ಬಿಸಿಲ ಬೇಗೆಗೆ
ಬಾಡಿ ಹೋಗದ
ಹೂವಾಗಲು
ಒಂದಷ್ಟು
ಹೊಸತನದಾಲೋಚನೆಗಳ
ಕ್ರೀಮುಗಳನ್ನು ಬಳಸು
ಏನಿಲ್ಲವೆಂದರೂ
ನೀನಾಗಿಯೇ
ಇದ್ದು ಬಿಡು
ಕಪ್ಪು ಮಣ್ಣಿನ ...
ಹಾದಿ ಬದಿಯಲೇ..
ಸ್ಥಿರ
ಕ್ಷಮೆ
ಹಸಿರ ಬಯಕೆ
ಸುಮ್ಮನಿದ್ದುಬಿ...
ಕಡಲ ಒಡಲು
ಅಮೃತಮತಿ
ಬದಲಾಗದಿರು ಗೆಳ...
ವಂಚಿತ
ದೇಶಕ್ಕಾಗಿ ಬಲಿದಾನ ಮಾಡಿದವರನ್ನು ಶ್ರಮಿಸುವೆ ಭಾರತಮ್ಮನ ಪುಣ್ಯ ನೆಲವನ್ನು ನಾವು ಪೂಜಿಸುವೆ ದೇಶಕ್ಕಾಗಿ ಬಲಿದಾನ ಮಾಡಿದವರನ್ನು ಶ್ರಮಿಸುವೆ ಭಾರತಮ್ಮನ ಪುಣ್ಯ ನೆಲವನ್ನು ನಾವು ಪೂಜಿಸುವೆ
ಮಾಯೆಯಿಂದ ಕಾರ್ಮೋಡ ಸರಿದು ಬೆಳಕು ಹರಿಯಲು ಹಾಸಿದೆ ಮಾಯೆಯಿಂದ ಕಾರ್ಮೋಡ ಸರಿದು ಬೆಳಕು ಹರಿಯಲು ಹಾಸಿದೆ
ಲಕ್ಷ್ಮಿ ದೇವಿ, ದೈವಿಕ ಆಶೀರ್ವಾದ, ಪ್ರತಿ ಮೂಲೆಯಲ್ಲಿ ಸಂತೋಷವು ಬೆಳಗಲಿ. ಲಕ್ಷ್ಮಿ ದೇವಿ, ದೈವಿಕ ಆಶೀರ್ವಾದ, ಪ್ರತಿ ಮೂಲೆಯಲ್ಲಿ ಸಂತೋಷವು ಬೆಳಗಲಿ.
ಯಾರು ಕರೆದರೂ ಊಟ ಮಾಡದೇ ನಿದ್ದೆ ಮಾಡದೇ ಅವಳ ಲೋಕದಲ್ಲಿ ತೇಲಾಡುತ್ತಾ ಇರುವಾಗ… ಯಾರು ಕರೆದರೂ ಊಟ ಮಾಡದೇ ನಿದ್ದೆ ಮಾಡದೇ ಅವಳ ಲೋಕದಲ್ಲಿ ತೇಲಾಡುತ್ತಾ ಇರುವಾಗ…
ಚಿಕಿತ್ಸೆ ಪಡೆಯುವದಕ್ಕಾಗಿ ಬೇಕು ನಮಗೆ ಹಣ, ಚಿಕಿತ್ಸೆ ಪಡೆಯುವದಕ್ಕಾಗಿ ಬೇಕು ನಮಗೆ ಹಣ,
ಗುರಿಯನ್ನು ಮುಟ್ಟುವೆನ್ನೆಂಬ ಛಲಬೇಕು ಗುರಿಯನ್ನು ಮುಟ್ಟುವೆನ್ನೆಂಬ ಛಲಬೇಕು
ಅವುಗಳ ವಾಹನ ಹಾರುವತಟ್ಟೆಯಂತೆ ಅವುಗಳ ವಾಹನ ಹಾರುವತಟ್ಟೆಯಂತೆ
ಬತ್ತಿಯನ್ನು ಹಾಕಿ ಪ್ರಾಥನೆ ಮಾಡೋಣ ಬತ್ತಿಯನ್ನು ಹಾಕಿ ಪ್ರಾಥನೆ ಮಾಡೋಣ
ಹುಸಿಯಾದವು ಆಸೆಗಳು ಕಸಿಯಾಗದ ಕನಸುಗಳು ಹುಸಿಯಾದವು ಆಸೆಗಳು ಕಸಿಯಾಗದ ಕನಸುಗಳು
ಇತಿಹಾಸದ ಪುಟಗಳಲ್ಲಿ , ಪುರಾಣಗಳ ಪುಟಗಳಲ್ಲಿರುವುದು ನಿಗೂಢತೆಯ ಸಾಹಿತ್ಯ ಇತಿಹಾಸದ ಪುಟಗಳಲ್ಲಿ , ಪುರಾಣಗಳ ಪುಟಗಳಲ್ಲಿರುವುದು ನಿಗೂಢತೆಯ ಸಾಹಿತ್ಯ
ಮಾತುಕತೆಗಳಿಲ್ಲ,ಭಾವನೆಗಳಿಲ್ಲ, ಹಂಚಿಕೊಳ್ಳಲು ಮನುಷ್ಯರಿಲ್ಲ ಮಾತುಕತೆಗಳಿಲ್ಲ,ಭಾವನೆಗಳಿಲ್ಲ, ಹಂಚಿಕೊಳ್ಳಲು ಮನುಷ್ಯರಿಲ್ಲ
ಕೃಷ್ಣಾ......ಇದೇನು ನಿನ್ನ ನುಡಿಗಳರ್ಥ? ಬೃಂದಾವನವನ್ನು ತೊರೆಯುವೆಯಾ.? ಕೃಷ್ಣಾ......ಇದೇನು ನಿನ್ನ ನುಡಿಗಳರ್ಥ? ಬೃಂದಾವನವನ್ನು ತೊರೆಯುವೆಯಾ.?
ಹರಿದ್ಹರಿದು ಚಿಂಧೀ ಆಯ್ದು ಬದುಕುವ ಅಮಾಯಕ ಪುಟ್ಟ ಕೂಸುಗಳ ಭೀಡು ಹರಿದ್ಹರಿದು ಚಿಂಧೀ ಆಯ್ದು ಬದುಕುವ ಅಮಾಯಕ ಪುಟ್ಟ ಕೂಸುಗಳ ಭೀಡು
ಮಿತಿಯಿಲ್ಲದ ಸುಳ್ಳು ಜಗದಿ ತಾನೆಂದು ಮೆರೆದಿತ್ತು ಸಾಕಿ.. ಮಿತಿಯಿಲ್ಲದ ಸುಳ್ಳು ಜಗದಿ ತಾನೆಂದು ಮೆರೆದಿತ್ತು ಸಾಕಿ..
ಅತ್ಯಾಚಾರವನ್ನು ಗಂಭೀರವಾಗಿ ಪರಿಗಣಿಸಿ ಅತ್ಯಾಚಾರವನ್ನು ಗಂಭೀರವಾಗಿ ಪರಿಗಣಿಸಿ
ಬುದ್ಧಿವಂತ ವ್ಯಕ್ತಿಯು ತನ್ನ ಶತ್ರುಗಳಿಂದ ಹೆಚ್ಚು ಪ್ರಯೋಜನ ಪಡೆಯುತ್ತಾನೆ, ಬುದ್ಧಿವಂತ ವ್ಯಕ್ತಿಯು ತನ್ನ ಶತ್ರುಗಳಿಂದ ಹೆಚ್ಚು ಪ್ರಯೋಜನ ಪಡೆಯುತ್ತಾನೆ,
ಸತ್ಯ - ಮಿಥ್ಯಗಳ ನಡುವೆ ಹೋರಾಡುವ ಮನುಜರು ಸೋತು ಶೂನ್ಯಗೊಳ್ಳುವ ಬಗೆಗೆ ಆಶ್ಚರ್ಯವಾಗುತ್ತದೆ ಸತ್ಯ - ಮಿಥ್ಯಗಳ ನಡುವೆ ಹೋರಾಡುವ ಮನುಜರು ಸೋತು ಶೂನ್ಯಗೊಳ್ಳುವ ಬಗೆಗೆ ಆಶ್ಚರ್ಯವ...
ಬಾನು ನಕ್ಕಿತು ಇಳೆಮಳೆಗೆ ಸೋತಿತ್ತು ವರುಣ ಇದಕ್ಕೆಲಾ ನೀನೇ ಕಾರಣ ಎಲ್ಲೆಡೆ ಕಟ್ಟಿದೆ ಹಸಿರ ತೋರಣ ಬಾನು ನಕ್ಕಿತು ಇಳೆಮಳೆಗೆ ಸೋತಿತ್ತು ವರುಣ ಇದಕ್ಕೆಲಾ ನೀನೇ ಕಾರಣ ಎಲ್ಲೆಡೆ ಕಟ್ಟಿದೆ ಹಸಿರ ತೋ...
ಕುಗ್ಗದೆ ಚಾಟಿ ಏಟಿಗೆ,ಫಿರಂಗಿ ಸದ್ದಿಗೆ ನಡೆದರು ಮಹಾತ್ಮ ಗಾಂಧೀಜಿ ಅಂದು ಕುಗ್ಗದೆ ಚಾಟಿ ಏಟಿಗೆ,ಫಿರಂಗಿ ಸದ್ದಿಗೆ ನಡೆದರು ಮಹಾತ್ಮ ಗಾಂಧೀಜಿ ಅಂದು
ಈ ಜನುಮದಲಿ ಇಲ್ಲ ಮದುವೆಯದು ಸಾಧ್ಯವೂ ಗೈದಿಹೆನು ಶಪಥವನು ನಾ ಬ್ರಹ್ಮಚಾರಿಯೂ ಈ ಜನುಮದಲಿ ಇಲ್ಲ ಮದುವೆಯದು ಸಾಧ್ಯವೂ ಗೈದಿಹೆನು ಶಪಥವನು ನಾ ಬ್ರಹ್ಮಚಾರಿಯೂ