Vijaya Bharathi.A.S.
Classics Inspirational Others
ಕಳೆಯಲಿ ಕತ್ತಲು
ಬೆಳಗಲಿ ಹಣತೆಯು
ಬೆಳಕನು ಹರಡಲಿ ಎಲ್ಲೆಲ್ಲೂ
ಒಳಹೊರ ಕತ್ತಲು
ಕಳೆಸುತ ಹರಸಲಿ
ಬೆಳಕಿನ ದೀಪವು ಎಲ್ಲರನೂ
ದೀಪವು ಬೆಳಗುತ
ಪಾಪವು ತೊಲಗಿತು
ತಾಪವು ಕಳೆಯಿತು ಜನಪದರ
ಆಪದ ಕಳೆಯಿತು
ಸಂಪದ ಹೆಚ್ಚಿತು
ದೀಪವು ಬೆಳಗಿತು ಜೀವನವ
ಭಾರತ
ಗೊಂಬೆ ಹಬ್ಬ
ಗಜಾನನ
ಹಣತೆ
ಅಗೋಚರ
ಕಾಲಾಕಾಲಾತೀತ
ಅರಸುವಿಕೆ
ಎಲ್ಲಿ ಹುಡುಕಲಿ...
ಜೀವನ ಕಾವ್ಯ
ಪುಸ್ತಕದ ಸ್ವಗತ
ದಾರಿಹೋಕನ ಪದಗಳು ದಾರಿಹೋಕನ ಪದಗಳು
ಬಾಳು ಬಾಳು
ಬಯಸದಿರು ಬಯಸದಿರು
ಗಣೇಶ ಸ್ತುತಿ ಗಣೇಶ ಸ್ತುತಿ
ರಂಗೋಲಿ. ರಂಗೋಲಿ.
ಹಸಿರು ನೀನು ರೈತನಿಗೆ ಉಸಿರು ಹಸಿರು ನೀನು ರೈತನಿಗೆ ಉಸಿರು
ಏನೆಂದು ಕರೆಯಲಿ ನಿನ್ನ ಶ್ವೇತವಾ? ಏನೆಂದು ಕರೆಯಲಿ ನಿನ್ನ ಶ್ವೇತವಾ?
ಕವಿತೆ:- ಹೆಣ್ಮಗುವಿನ ಅರಿವು ಕವಿತೆ:- ಹೆಣ್ಮಗುವಿನ ಅರಿವು
ಅವ್ವ ಅವ್ವ
ರಂಗೇರಿದೆ ರಂಗೇರಿದೆ
ಜೀವನ ಕಾವ್ಯ ಜೀವನ ಕಾವ್ಯ
ಜೀವನದ ಬಣ್ಣಗಳು ಇನ್ನೂ ಹೊರ ಹೊಮ್ಮಬೇಕಾಗಿದೆ.. ಜೀವನದ ಬಣ್ಣಗಳು ಇನ್ನೂ ಹೊರ ಹೊಮ್ಮಬೇಕಾಗಿದೆ..
ನವರಸ ನವರಸ
ಅಮ್ಮ ಅಮ್ಮ
ಆತ್ಮಿಕ ಆತ್ಮಿಕ
ಮುಗುಳ್ನಗೆಯ ಮುಖವಾಡ ಧರಿಸಿ ಹೋದರೂ ಜನನಿಬೀಡ ಮಾರುಕಟ್ಟೆಗೆ ಮುಗುಳ್ನಗೆಯ ಮುಖವಾಡ ಧರಿಸಿ ಹೋದರೂ ಜನನಿಬೀಡ ಮಾರುಕಟ್ಟೆಗೆ
ಉದುರುವವುಶ್ರಾವಣದ ಹೂವುಗಳುಬಣ್ಣ ಬಣ್ಣಗಳದ್ದೇ ಉದುರುವವುಶ್ರಾವಣದ ಹೂವುಗಳುಬಣ್ಣ ಬಣ್ಣಗಳದ್ದೇ
ಅಳಿಯ ಪಂಚಮಿಗೆ ಬಂದ ನಾಚಿಗೆಟ್ಟ ಸರದಾರ ಅಂದರೂ ಮಾಡುವರು ಉಡುಗೊರೆ ಉಪಚಾರ ಅಳಿಯ ಪಂಚಮಿಗೆ ಬಂದ ನಾಚಿಗೆಟ್ಟ ಸರದಾರ ಅಂದರೂ ಮಾಡುವರು ಉಡುಗೊರೆ ಉಪಚಾರ
ಬೆಳದಿಂಗಳೂಟ ಬೆಳದಿಂಗಳೂಟ
ಮಾಯಾತೀತನ ಮನೆದಾರಿ ಹಿಡಿದು ಹೊಂಟಾನ ಮಾಯಾತೀತನ ಮನೆದಾರಿ ಹಿಡಿದು ಹೊಂಟಾನ