Vijaya Bharathi
Abstract Inspirational Others
ಬೇವಿನ ಕಹಿಯೆನಿಸಿಹ
ಕರ್ಣ ಕಠೋರವಾಗಿಹ
ಮನಕೆ ನೋವನೀವ ನುಡಿ
ಅದುವೇ ನೇರನುಡಿ
ಲೋಕ ವಿರೋಧಿಯೆನಿಪ
ಕಟು ಸತ್ಯವ ಎತ್ತಿ ಹಿಡಿವ
ನಿಷ್ಠುರವೆನಿಸುವ ನುಡಿ
ಸಾಮಾಜಿಕ ಸ್ವಾಸ್ಥ್ಯ ಪಾಲನೆಗೆ
ಸತ್ಯಾಸತ್ಯಗಳ ಪರಾಮರ್ಶನಕೆ
ಭೂತಗನ್ನಡಿಯಾಗಿಹ ನುಡಿ
ಮರಳಿ ಶಾಲೆಗೆ
ಬೇರುಗಳು
ನೆನಪು ಅಲೆಯುತ್...
ಪ್ರಥಮ ಆಷಾಡ
ಪಟ್ಟಾಭಿರಾಮಂ
ಪಶ್ಚಾತ್ತಾಪ
ಮುದ್ದು ಮಗು
ಎಲ್ಲಿಹೆಯೋ ನೀ
ನನ್ನ ಅಪ್ಪ
ಕುಸುಮ
ನವ ಅರುಣೋದಯದಾ ನವ ಭಾವ ತರಿಂಗಿಣಿ ನವ ಅರುಣೋದಯದಾ ನವ ಭಾವ ತರಿಂಗಿಣಿ
ಮುನ್ನುಗ್ಗಿ ಸಾಗುವ ಗುಣವನು ಬೆಳೆಸಿದವಳು ನೀನೇ ಅಲ್ಲವೆ? ಮುನ್ನುಗ್ಗಿ ಸಾಗುವ ಗುಣವನು ಬೆಳೆಸಿದವಳು ನೀನೇ ಅಲ್ಲವೆ?
ನನ್ನ ಮನವು ನಿನ್ನಲ್ಲೇ ನಿಲ್ಲುವಂತೆ ನನ್ನ ಮನವನನುಗೊಳಿಸು ಹೇ ದೇವಾ ನನ್ನ ಮನವು ನಿನ್ನಲ್ಲೇ ನಿಲ್ಲುವಂತೆ ನನ್ನ ಮನವನನುಗೊಳಿಸು ಹೇ ದೇವಾ
ಒಂದು ಓಟಿಗಾಗಿ ಪರಿಪರಿಯಾಗಿ ಬೇಡುತ್ತಾ ಮನೆ ಬಾಗಿಲಲ್ಲಿ ನಿಂತವರು ಒಂದು ಓಟಿಗಾಗಿ ಪರಿಪರಿಯಾಗಿ ಬೇಡುತ್ತಾ ಮನೆ ಬಾಗಿಲಲ್ಲಿ ನಿಂತವರು
ಕಷ್ಟಕ್ಕೆ ಕರಗಿ ಸಹಕಾರ ನೀಡಿ ಸ್ಪಂದಿಸುವ ಮನಸು ನಿನದು ಕಷ್ಟಕ್ಕೆ ಕರಗಿ ಸಹಕಾರ ನೀಡಿ ಸ್ಪಂದಿಸುವ ಮನಸು ನಿನದು
ಬಂಡೆಗಪ್ಪಳಿಸಿ ಒಮ್ಮೆಗೆ ತನ್ನೊಳಗೆ ಎಳೆದೊಯ್ಯುವ ಬಹು ವಿಸ್ತಾರವಾದ ಬಿರು ಕಡಲು !! ಬಂಡೆಗಪ್ಪಳಿಸಿ ಒಮ್ಮೆಗೆ ತನ್ನೊಳಗೆ ಎಳೆದೊಯ್ಯುವ ಬಹು ವಿಸ್ತಾರವಾದ ಬಿರು ಕಡಲು !!
ನಮ್ಮಪ್ಪ ಅಂದ್ರೆ ನಂಗೆ ತುಂಬಾ ಇಷ್ಟ ನಿಂಗೆ ಗೊತ್ತೇನಪ್ಪ ನಮ್ಮಪ್ಪ ಅಂದ್ರೆ ನಂಗೆ ತುಂಬಾ ಇಷ್ಟ ನಿಂಗೆ ಗೊತ್ತೇನಪ್ಪ
ಅವಳು ಇನ್ನು ಮೇಲಾದರೂ ಖುಷಿಯಾಗಿ ಇರಬೇಕೆಂಬುದೇ ನನ್ನ ಅಳಲು ಅವಳು ಇನ್ನು ಮೇಲಾದರೂ ಖುಷಿಯಾಗಿ ಇರಬೇಕೆಂಬುದೇ ನನ್ನ ಅಳಲು
ಕನಸು ಮುರಿದರೇನು ಒಡಲು ಬೆಂದರೇನು ನಿನಗಾಗಿ ಕಾಯುವೆ ನಾನು ಕನಸು ಮುರಿದರೇನು ಒಡಲು ಬೆಂದರೇನು ನಿನಗಾಗಿ ಕಾಯುವೆ ನಾನು
ರೋಗ ರುಜಿನದ ಅಟ್ಟ ಹಾಸ ಮೆರೆದಿದೆ ಮೋಸ ವಂಚನೆ ಮುಗಿಲ ಮುಟ್ಟಿದೆ ರೋಗ ರುಜಿನದ ಅಟ್ಟ ಹಾಸ ಮೆರೆದಿದೆ ಮೋಸ ವಂಚನೆ ಮುಗಿಲ ಮುಟ್ಟಿದೆ
ಧರೆದೇವಿಗೆ ಆಕಾಶಗಂಗೆ ಹಾಲಿನಭಿಷೇಕ ಗೈದಂಗೆ ಧರೆದೇವಿಗೆ ಆಕಾಶಗಂಗೆ ಹಾಲಿನಭಿಷೇಕ ಗೈದಂಗೆ
ಮನುಜ ನೆಪಮಾತ್ರ ಇದನರಿಯಿರೆಂದ ಮುರಾರಿ ಮನುಜ ನೆಪಮಾತ್ರ ಇದನರಿಯಿರೆಂದ ಮುರಾರಿ
ಕೌತುಕದಿ ಕುಳಿತಿರಲು ಕಾಮನಬಿಲ್ಲು ಕಂಡಿದೆ. ಕೌತುಕದಿ ಕುಳಿತಿರಲು ಕಾಮನಬಿಲ್ಲು ಕಂಡಿದೆ.
ಖಡ್ಗದಿ ಝಳಪಿಸುತ ಹೊಡೆದೋಡಿಸುವ ಭವಭಯ ನಿವಾರಿಣಿ. ಖಡ್ಗದಿ ಝಳಪಿಸುತ ಹೊಡೆದೋಡಿಸುವ ಭವಭಯ ನಿವಾರಿಣಿ.
ಇವರಿಬ್ಬರ ಪಂಕ್ತೀಕರಣದಲ್ಲಿ ಶಶಿಯು ಸೇರಿ ಸೌರ ಗ್ರಹಣವನ್ನು ಉಂಟಾಗಿಸಿದನು. ಇವರಿಬ್ಬರ ಪಂಕ್ತೀಕರಣದಲ್ಲಿ ಶಶಿಯು ಸೇರಿ ಸೌರ ಗ್ರಹಣವನ್ನು ಉಂಟಾಗಿಸಿದನು.
ಅನುಭವಗೋಚರ ಸತ್ಯಗಳ ಜಗಕೆ ಸಾರಿದರು ಅನುಭವಗೋಚರ ಸತ್ಯಗಳ ಜಗಕೆ ಸಾರಿದರು
ಹಬ್ಬಗಳಾ ಸರದಿ ಬೆಳೆಯಿತು ಹಸಿರು ತೋರಣ ಕುಣಿಯಿತು ಹಬ್ಬಗಳಾ ಸರದಿ ಬೆಳೆಯಿತು ಹಸಿರು ತೋರಣ ಕುಣಿಯಿತು
ಸ್ವಾತಂತ್ರ್ಯದ ಬೆಳಕು ಹರಿದು ನಳನಳಸುತಿಹ ನವಭಾರತ ಸ್ವಾತಂತ್ರ್ಯದ ಬೆಳಕು ಹರಿದು ನಳನಳಸುತಿಹ ನವಭಾರತ
ವಿಶ್ವಮೂರುತಿ ನೀಡು ಎಲ್ಲರಿಗೂ ಶಾಂತಿಯನು ವಿಶ್ವಮೂರುತಿ ನೀಡು ಎಲ್ಲರಿಗೂ ಶಾಂತಿಯನು
ದೇವಗಂಗೆಯ ಭವ್ಯ ವೇದಿಕೆಯೋ? ದೇವಗಂಗೆಯ ಭವ್ಯ ವೇದಿಕೆಯೋ?